ಪವನ್ ಒಡೆಯರ್ ಸಂದರ್ಶನ ಲೇಖನ: ಗುಂಡೇನಟ್ಟಿ ಮಧುಕರ

ಇತ್ತೀಚೆಗೆ ಬೆಳಗಾವಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ’ಪ್ರೀತಿ ಗೀತಿ ಇತ್ಯಾದಿ’  ಚಿತ್ರದ ಚಿತ್ರಕರಣ ನಡೆದಿತ್ತು. ಈ ಚಿತ್ರದ ನಾಯಕ ಪ್ಯಾರೆ ಆಗಬಿಟ್ಟೈತೆ ಪವನ ಒಡೆಯರ. ಗೋವಿಂದಾಯ ನಮಃ ಚಿತ್ರದಲ್ಲಿಯ ಆ ಉರ್ದು ಮಿಶ್ರಿತ ಹಾಡು ನನಗೆ ಮತ್ತೆ ಮತ್ತೆ ಕೇಳುವಂತೆ ಮಾಡಿತ್ತು. ಅದನ್ನು ಬರೆದಿರುವವರು ಪವನ ಒಡೆಯರ ಎಂದು ತಿಳಿದಾಗ ಅಚ್ಚರಿಪಟ್ಟಿದ್ದೆ. ಇಷ್ಟೊಂದು ಕಿರುವಯಸ್ಸಿನಲ್ಲಿ ಇಂತಹ ಒಂದು ಒಳ್ಳೆಯ ಸಾಹಿತ್ಯವನ್ನು ನೀಡಿರುವ ಪವನನ್ನನ್ನು ಭೇಟಿಯಾಗಿ ಮಾತನಾಡಬೇಕೆಂದು ಅಂದೇ ಅಂದುಕೊಂಡಿದ್ದೆ. ಅನಂತರ ಹಲವಾರು ಬಾರಿ ಸಂದರ್ಶನ ಮಾಡುವ … Read more

ಕುದುರೆ ಧ್ಯಾನದ ಚಿತ್ರಸಂತ: ಆನಂದ್ ಕುಂಚನೂರು

ಚಿತ್ರಕಲೆಯಲ್ಲಿ ತೊಡಗಿರುವವರದು ಒಂದೊಂದು ರೀತಿಯ ಯಶಸ್ಸು, ಸಾಧನೆ. ಬಣ್ಣಗಳ ಮೂಲಕ ತಮ್ಮ ವಿಶಿಷ್ಟ ಅಭಿವ್ಯಕ್ತಿ, ಸಂವೇದನೆಗಳಿಂದ ಗಮನ ಸೆಳೆದವರು ಹಲವಾರು ಜನ. ಅಂತಹ ಕೆಲವು ಕಲೆಗಾರರಲ್ಲಿ ಇತ್ತೀಚಿನ ದಿನಗಳಲ್ಲಿ ಕೊಂಚ ಭಿನ್ನವಾಗಿ ನಿಲ್ಲುವ ಹಾಗೂ ಚಿತ್ರಕಲೆಯ ಇನ್ನೊಂದು ಆಯಾಮದಂತೆ ತಮ್ಮ ಕಲೆಯಿಂದ ಚಿತ್ರ ರಸಿಕರ ಗಮನ ಸೆಳೆದಿರುವ ಕಲಾವಿದ, ರವಿ ಪೂಜಾರಿ. ಕುದುರೆ ಇವರ ಕಲೆಯ ಮೂಲದ್ರವ್ಯ. ಕುದುರೆಯ ವಿವಿಧ ಭಂಗಿ, ಆಕಾರ, ಭಾವನೆಗಳನ್ನು ಸೆರೆಹಿಡಿಯುವ ಮೂಲಕ ಅದನ್ನೇ ಧ್ಯಾನಿಸುತ್ತಾ ತಮ್ಮ ಕಲಾ ಅಭಿವ್ಯಕ್ತಿಯ ಮಾಧ್ಯಮವಾಗಿ ಬಳಸಿಕೊಂಡಿದ್ದಾರೆ. … Read more

ನೆನಪಿನಾಳದಿಂದ (ವಿಷ್ಣು ಸಂದರ್ಶನ): ಗುಂಡೇನಹಟ್ಟಿ ಮಧುಕರ್ ಕುಲಕರ್ಣಿ

ವಿಷ್ಣುವರ್ಧನ ಅವರೊಂದಿಗೆ ನಡೆಸಿದ ಸಂದರ್ಶನ ಸುಮಾರು ಹತ್ತು ವರ್ಷಗಳ ಹಿಂದಿನದ್ದು. ನಾನು ಅವರೊಂದಿಗೆ ಮಾತನಾಡಬೇಕೆಂದು ಕುಳಿತಿದ್ದಾಗ ಅವರು ಸಂಪೂರ್ಣವಾಗಿ ಆಧ್ಯತ್ಮಿಕದತ್ತ ವಾಲಿದ್ದು ಅವರ ಮಾತುಗಳಿಂದ ಗೊತ್ತಾಗುತ್ತಿತ್ತು. ಪ್ರತಿಯೊಂದು ವಿಷಯದ ಬಗ್ಗೆ ಹೇಳುವಾಗಲೂ ಪರಮಾತ್ಮನ ಆಶಿರ್ವಾದ ಇದ್ದರೆ ಆಗುತ್ತದೆ. ಎಲ್ಲವೂ ಅವನದ್ದು ನನ್ನೇನೂ ಇಲ್ಲ ಎಂದು ಆಕಾಶದೆಡೆ ಕೈ ಮಾಡಿ ತೋರಿಸುತ್ತಿದ್ದರು. ಸರಳಜೀವಿ ಸ್ನೇಹ ಜೀವಿ ಎಂಬುದು ಅವರೊಂದಿಗೆ ನಾನು ಮಾತನಾಡಿದ ಮಾತುಕತೆಯಿಂದಾಗಿ ನನ್ನ ಮನಸ್ಸಿಗೆನ್ನಿಸಿತು.  ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಬಂದಿದ್ದ ಕ್ಯಾಮರಾಮನ್ ನಿಜವಾಗಿಯೂ ಕ್ಯಾಮರಾಮನ್ ಆಗಿರಲಿಲ್ಲ. ಯಾವುದೋ … Read more

ಪ್ರತಿಭಾನಂದಕುಮಾರ್ ಅವರೊಂದಿಗೆ ಸಂದರ್ಶನ: ನಳಿನ ಡಿ.

ಓರ್ವ ಲೇಖಕಿಯಾಗಿ ನಿಮ್ಮನ್ನು ಬೆಳೆಸಿದ ಅಂಶಗಳು ‘ನಾವು ಹುಡುಗಿಯರೇ ಹೀಗೆ’ ಎಂದು ಪ್ರಜಾವಾಣಿಗೆ ಬರೆದೆ ಅದು ಪ್ರಕಟ ಆಯ್ತು.  ಅದು ‘ಓವರ್ ನೈಟ್ ಸೆಲೆಬ್ರಿಟಿ’ ಮಾಡಿತ್ತು.  ಇದುವರೆಗೂ ಅದರ ಪ್ರಭಾವ ಇದೆ, ಆಮೇಲೆ ಬರೆದಂತ ಹುಡುಗಿಯರು ತುಂಬಾ ಜನ ಅದೇ ಶೈಲಿಯಲ್ಲಿ ಬರೆಯಲು ಶುರು ಮಾಡಿದರು.  ಎರಡು ಪೀಳಿಗೆ ಹುಡುಗಿಯರು ಆದ ಮೇಲೆ, ಈಗ ಮೂರನೇ ಪೀಳಿಗೆ ಆಗಿದೆ.  ಶ್ರೀನಿವಾಸ ರಾಜು, ಹೆಚ್. ಎಸ್. ರಾಘವೇಂದ್ರ ಇವರು ನಮ್ಮ ಮೇಷ್ಟ್ರು, ಇದನ್ನೆಲ್ಲಾ ಸೇರಿಸಿ, ಮುದ್ದಣ್ಣ ಪ್ರಶಸ್ತಿ ಗೆ … Read more

ನಾರಾಯಣ-ಸುಧಾ ಮೂರ್ತಿ ಕಾಲ ಇದಲ್ಲ

  ನಾಲ್ವರು ವಿಭಿನ್ನ ವಯೋಮಾನದವರ ಜೊತೆ ಪಂಜುವಿನ ಪ್ರೇಮಿಗಳ ದಿನದ ವಿಶೇಷ ಸಂಚಿಕೆಗಾಗಿ ನಡೆಸಿದ ಮಾತುಕತೆಯ ತುಣುಕುಗಳು ಇಗೋ ಸಹೃದಯಿಗಳೇ ನಿಮಗಾಗಿ..   ಪಂಜು ಪ್ರೀತಿ ಬಗ್ಗೆ ನಿಮ್ಮ ಅಭಿಪ್ರಾಯವೇನು? ರುಕ್ಮಿಣಿ ನಾಗಣ್ಣವರ ಎರಡು ಮನಗಳ ನಡುವಿನ ಅನನ್ಯ ಭಾವ, ನಾನೇ ನೀನು ನೀನೇ ನಾನು ಎನ್ನುವ ಅಪೂರ್ವ ಬಂಧನ. ಹೃದಯ ಸಂಗಮಗಳ ಸೇತುವೆ ಈ ಪ್ರೀತಿ.. ಪ್ರೀತಿ ಹೃದಯಗಳ ಭಾವಗೀತೆ.. ಪಂಜು ಈ ವಿಶೇಷ ದಿನದಲ್ಲಿ ಏನಾದರು ಸಂದೇಶ ಹೇಳಲು ಬಯಸ್ತೀರ? ರುಕ್ಮಿಣಿ ನಾಗಣ್ಣವರ ನವ … Read more

ಮತ್ತೆ ಮತ್ತೆ ತೇಜಸ್ವಿ

ಗೆಳೆಯ ಪರಮೇಶ್ವರ್ ಮತ್ತು ನನಗೂ ತುಂಬಾ ದಿನಗಳ ನಂಟು. ಈ ನಂಟನ್ನು ನನಗೆ ಕರುಣಿಸಿದ್ದು ಫೇಸ್ ಬುಕ್. ಫೇಸ್ ಬುಕ್ ನಲ್ಲಿ ಪರಿಚಯವಾದ ಈ ಗೆಳೆಯ ತನ್ನ ಕನಸುಗಳನ್ನು ಫೋನಿನಲ್ಲಿ ಎಷ್ಟೋ ಬಾರಿ ಹಂಚಿಕೊಂಡಿದ್ದಾರೆ. ಇವತ್ತು ಅವರ ಬಹುದಿನದ ಕನಸು ಎನ್ನಬಹುದಾದ ತೇಜಸ್ವಿಯವರ ಕುರಿತ ಸಾಕ್ಷ್ಯಚಿತ್ರವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ನಮ್ಮೆದುರು ಅದರ ತುಣುಕುಗಳನ್ನು ಯೂ ಟೂಬ್ ನಲ್ಲಿ ಹಾಕುವುದರ ಮೂಲಕ ಹಂಚಿಕೊಂಡಿದ್ದಾರೆ. 'ಮತ್ತೆ ಮತ್ತೆ ತೇಜಸ್ವಿ' ಎಂಬ ಶೀರ್ಷಿಕೆ ಹೊತ್ತ ಸಾಕ್ಷ್ಯಚಿತ್ರದ ಐದು ನಿಮಿಷದ ಪ್ರೊಮೋ ನೋಡಿದ … Read more