ದೇವರಿಗೆ ಮುಡಿಸಿ ತೆಗೆದ ಬಾಡಿದ ಹೂಗಳು: ಅಮರ್ ದೀಪ್ ಪಿ.ಎಸ್.

ದೇವರ ಮೇಲೆ ಭಕ್ತಿಗಿಂತ ಭಯ ಜಾಸ್ತಿ ಇರುತ್ತೇ ಮಕ್ಕಳಿಗೆ.  ದೊಡ್ಡವರೂ ಅಷ್ಟೇ. ಮಕ್ಕಳ ಶ್ರದ್ಧೆ, ಶಿಸ್ತು, ಒಳ್ಳೆಯ ನಡತೆ, ಕಲಿಕೆ ಎಲ್ಲದರ ನಿಯಂತ್ರಣಕ್ಕಾಗಿ ಮತ್ತು ಬೆಳವಣಿಗೆಗಾಗಿ ಪ್ರಸ್ತಾವನೆಗಳನ್ನು “ದೇವರು” ಅನ್ನುವ  ಅಗೋಚರನ ಮುಂದಿಟ್ಟೇ ಜೀವನ ನಡೆಸುತ್ತಿರುತ್ತಾರೆ.   ನಾವೂ ಅಷ್ಟೇ, ತಿಳುವಳಿಕೆ ಬರುವವರೆಗೂ ಅಥವಾ ಬಂದ ಮೇಲೂ “ದೇವ”ರೆನ್ನುವ ಫೋಟೋ ಮತ್ತು ಆತನ ಕೋಣೆಗೆ ಒಮ್ಮೆ ಭೇಟಿಯಾಗಿಯೇ ಮುಂದಿನ ಹೆಜ್ಜೆ ಇಡುತ್ತೇವೆ.   ತಪ್ಪು ಮಾಡಿದಾಗ, ಬರೆದ  ಉತ್ತರ ತಪ್ಪಾಗಿ ಒದೆ ಬೀಳುವಾಗ, ರಿಜಲ್ಟು ಶೀಟ್ ನೋಡುವಾಗ, … Read more

ವಿಚ್ಚೇದನಾ ಪ್ರಕರಣ ಕಾರ್ಯಕ್ರಮದ ನಂತರ: ಅಮರ್ ದೀಪ್ ಪಿ.ಎಸ್.

ಚೆಂದನೆಯ ಕಥಾವಸ್ತುವುಳ್ಳ ಸಿನೆಮಾಗಳು ಹಿಂದೆ  ನೂರು ದಿನ ಪ್ರದರ್ಶನ ಕಾಣುವುದು ಮಾಮೂಲಾಗಿತ್ತು. ಸತತ ಇಪ್ಪತ್ತೈದನೇ ವಾರ, ಐವತ್ತನೇ ವಾರ,  ಒಂದು ವರ್ಷ,  ಎರಡು ವರ್ಷದ ದಾಖಲೆ ಪ್ರದರ್ಶನದ ಸಂಭ್ರಮ.  ಮೊನ್ನೆ ಮೊನ್ನೆ ಒಂದು ಹಿಂದಿ ಸಿನೆಮಾ ಬರೋಬ್ಬರಿ ಒಂದು ಸಾವಿರ ವಾರ ಪ್ರದರ್ಶನ ಕಂಡು ಅದೇ ಸಿನಿಮಾದೊಂದಿಗೆ ಆ ಸಿನಿಮಾ ಥಿಯೇಟರ್ ಮುಚ್ಚಲಾಯಿತು. ಇತ್ತೀಚಿನ ಸಿನೆಮಾಗಳು ವಾರಗಳ ಲೆಕ್ಕದ ಬದಲು ದಿನದ ಲೆಕ್ಕದಲ್ಲಿ ಪ್ರದರ್ಶನ ಕಂಡ ಬಗ್ಗೆ   “ಇಪ್ಪತ್ತೈದನೇ ದಿನ”  “ಐವತ್ತನೇ ದಿನ” “ನೂರನೇ ದಿನ” … Read more

ಗೋಪಾಲಾ …. ಗೋಪಾಲಾ…: ಅಮರ್ ದೀಪ್ ಪಿ.ಎಸ್.

ಬಳ್ಳಾರಿಯ ಕಾಳಮ್ಮ ಬೀದಿಯಿಂದ ಪಶ್ಚಿಮಕ್ಕೆ ಬಂದರೆ, ರಾಜರಾಜೇಶ್ವರಿ ಸಿನೆಮಾ ಥೀಯೇಟರ್.   ಮುಂದೆ ಮೋತಿ ವೃತ್ತ. ಥೀಯೇಟರ್ ಎದುರಿಗೆ ಬಹುಮಹಡಿ ಹೋಟಲ್ಲೊಂದರ ಕಾಮಗಾರಿ ನಡೆಯುತ್ತಿದೆ.  ಸಂಜೆ ಸಿನೆಮಾ ನೋಡಿ ಹೊರ ಬಂದವರು, ಸೆಕೆಂಡ್ ಷೋಗೆ ಹೋಗುವವರ ಜಂಗುಳಿ.  ಕತ್ತಲಲ್ಲಿ ಎದ್ದು ಕಾಣುವಂಥ ಮಲ್ಲಿಗೆಯ ಸರ ತಲೆಯಿಂದ ಎಳೆದು ಎದೆ ಮೇಲೆ ಬಿಟ್ಟುಕೊಂಡು ಒಂದೊಂದೇ ಪಕ್ಕಳೆಯನ್ನು ಕಿತ್ತುತ್ತಾ, ಮುಸುತ್ತಾ ಆಕರ್ಷಿಸುವ ಒಂದಿಷ್ಟು ನಿತ್ಯ ಮುತ್ತೈದೆಯರು.   ಅಲ್ಲಲ್ಲಿ ಕಣ್ಣಾಡಿಸುತ್ತಲೇ ತಿರುಗುವ ವಿಟರು. ಗದ್ದಲದಲ್ಲೇ ಕೈ ಚಳಕ ತೋರಿಸಿ ಜೇಬು … Read more

ಮಕ್ಕಳೆದುರಿ​ಗೆ ಮತ್ತು ಮಕ್ಕಳಾಗುವ ಮುನ್ನ: ಅಮರ್ ದೀಪ್ ಪಿ.ಎಸ್.

ಹಳ್ಳಿಗಳಲ್ಲಿ ಹಿಂದೆ ವೈದ್ಯರಿಗಿಂತ ಅನುಭವಸ್ಥರಾಗಿ ಸೂಲಗಿತ್ತಿಯರು ಗರ್ಭಿಣಿ ಹೆಂಗಸರಿಗೆ ಮನೆಯಲ್ಲೇ ನಾರ್ಮಲ್ ಹೆರಿಗೆ ಮಾಡಿಸಿ ಕೂಸು ಬಾಣಂತಿಯನ್ನು ಎರೆದು ನೀರು ಹಾಕಲು ಬರುತ್ತಿದ್ದರು.    ಹೊರಗೆ ಗಂಡ, ಉಳಿದವರು ಕಾತರದಿಂದ ಕಾಯುತ್ತಿದ್ದರೆ, ಒಳಗೆ ಗರ್ಭಿಣಿ ಹೆಂಗಸು ನೋವು ತಿನ್ನುತ್ತಿರುತ್ತಾಳೆ.   ಒಂದು ಕ್ಷಣ ನೋವು ತಿನ್ನುವ ಸದ್ದು ನಿಂತಿತೋ? ಮತ್ತೊಂದು ಕೂಗು ಕೇಳುತ್ತದೆ.  ಈಗ ಹುಟ್ಟಿದ್ದು ಹೆಣ್ಣೋ? ಗಂಡೋ? ಎನ್ನುವ ಕಾತರ.   ಹೊರಗಡೆ ಬಂದ ಮೊದಲ ಹೆಂಗಸು ಮಗು ಯಾವುದೆಂದು ತಿಳಿಸಿ ಮತ್ತೆ ಒಳ ನಡೆಯುತ್ತಾಳೆ. … Read more

“ಭವಿಷ್ಯ”ದ ಜಗುಲಿಕಟ್ಟೆ​ಯಲ್ಲಿ ಅನಿರೀಕ್ಷಿತ​ವಾಗಿ ಕುಳಿತು: ಅಮರ್ ದೀಪ್ ಪಿ.ಎಸ್.

ತಮಾಷೆ ಅನ್ನಿಸಿದರೂ ಕಿವಿಗೆ ಬಿದ್ದ ಒಂದು ಪ್ರಸಂಗ ಹೇಳಿಬಿಡುತ್ತೇನೆ.  ಒಂದಿನ ಸಂಜೆ ಪೂರ್ಣ ಬೆಳಕಿಲ್ಲದ  ದೊಡ್ಡ ಅಂಕಣದ ಕೋಣೆಯಲ್ಲಿ ಅಲ್ಲೊಂದು ಇಲ್ಲೊಂದು ದೀಪ ಹಚ್ಚಿಟ್ಟಂತಿದ್ದ  ಬೆಳಕಲ್ಲಿ  ಕುಳಿತು ಗುಸು ಗುಸು ಮಾತಾಡುವ ಮಂದಿ ಮಧ್ಯೆ ಅತ್ತಿಂದಿತ್ತ ತಿರುಗುವ ಹುಡುಗನೊಬ್ಬ. ಮಾತಾಡುವ ಗುಂಪಿನಲ್ಲಿ ಒಬ್ಬ ಧಡೂತಿ ಮನುಷ್ಯನೊಬ್ಬ   ಹುಡುಗನನ್ನು ಕರೆದು "ಏನ್ ತಮ್ಮಾ ನಿನ್ ಹೆಸ್ರು?" ಕೇಳಿದ.   ಈ ಹುಡುಗ "ಬಿರಾದರ" ಅಂದ.  "ಸರಿ, ಈ  ತುಂಡು ಪೇಪರ್ ಮೇಲೆ ನಿನ್ ಹೆಸ್ರು ಬರ್ದು ಸೈನ್ … Read more

ಅಲ್ಲಿರಲಾಗಲಿ​ಲ್ಲ ಇನ್ನೆಲ್ಲಿಗೂ ಹೋಗಲಿಲ್ಲ: ಅಮರ್ ದೀಪ್ ಪಿ.ಎಸ್.

ಹದಿನೈದಿಪ್ಪತ್ತು  ದಿನದ ಹಿಂದೆ ನನ್ನ ಸ್ನೇಹಿತರೊಬ್ಬರೊಂದಿಗೆ ಬಹಳ ದಿನದ ನಂತರ ಕಲೆತು ಹರಟುತ್ತಿದ್ದೆ.   ಅವನು  ತಾನು  ಕಂಡಂಥ ಕೆಲವರ ಅವಸರದ ನಡುವಳಿಕೆ ಬಗ್ಗೆ ಹೇಳುತ್ತಿದ್ದ;   "ಕೆಲವರನ್ನು ನಾವು ನೋಡಬಹುದು.  ಹುಳ ಹರಿದಾಡಿದಂತೆ ತಿರುಗುತ್ತಿರುತ್ತಾರೆ.  ಯಾವುದೇ ಸಭೆ,  ಸಮಾರಂಭ, ಕಾರ್ಯಕ್ರಮ,  ಉಪನ್ಯಾಸ ತಪ್ಪಿಸಿಕೊಳ್ಳುವುದಿಲ್ಲ.  ಆಯಾಯಾ ಕಾರ್ಯಕ್ರಮಗಳಲ್ಲಿ ತಮ್ಮ ಇರುವಿಕೆಯ ಛಾಪನ್ನು ಬಿಟ್ಟು ಬಂದಿರುತ್ತಾರೆ.  ಆ ಸಮಾರಂಭ ಪೂರ್ಣವಾಗುವವರೆಗೂ ಅಲ್ಲಿರುವುದಿಲ್ಲ. ತಮ್ಮ  ಹಾಜರಿ ಹಾಕಿ ಅವಕಾಶವಿದ್ದರೆ, ನಾಲ್ಕು ಮಾತಾಡಿ, ನೆರೆದಿದ್ದವರೊಂದಿಗೆ  ಆತ್ಮೀಯತೆಯಿಂದ  ಬೆರೆತು ಮತ್ತೊಂದು ಕಾರ್ಯಕ್ರಮದ, ಸಮಾರಂಭದ … Read more

ಗಡುವು ದಾಟಿದ ಪ್ರೀತಿ ಗಡಿ ದಾಟದ ಬದುಕು: ಅಮರ್ ದೀಪ್ ಪಿ.ಎಸ್.

ಇಂದಿಗೆ ಸರಿಯಾಗಿ ಎದೆಯಲ್ಲಿ ಒಂದು ಬಾಗಿಲು ಶಾಶ್ವತವಾಗಿ ಮುಚ್ಚಿ ಬರೋಬ್ಬರಿ ಹತ್ತೊಂಬತ್ತು ವರ್ಷ. ಅದರೊಂದಿಗೆ ಒಂದು ಸುಂದರವಾದ ನೆನಪಿನ ಬಿಳಿ ಗೋಡೆ ಮತ್ತು ಅದೊರೊಳಗಿನ ಖಾಲಿ ಖಾಲಿ ಭಾವನೆ.  ನನಗೊಬ್ಬನಿಗೆ ಕಾಣಿಸುವಂತೆ ಭಾಸ.  ಅದಕ್ಕೆ ಪ್ರತಿ ನಿತ್ಯ ನೀರು, ಗೊಬ್ಬರ ಹಾಕಬೇಕಿಲ್ಲ. ಬರಿಯ ಪ್ರೀತಿಯ ಮೆಚ್ಚುಗೆಯ ಪದವೊಂದನ್ನು ಎದೆಯೊಳಗೆ ಇಳಿ ಬಿಟ್ಟರೆ ಸಾಕು; ಅಲ್ಲೊಂದು ಬುಗ್ಗೆಯಂಥ ಮೊಗ್ಗು ಬೆಳೆಯುತ್ತದೆ. ದಿನವೂ ಬಂದು ಬಾಗಿಲಿಂದ, ಕಿಟಕಿಯೊಳಗಿಂದ ಇಣುಕಿ, ಕರೆದು ತಮ್ಮನ್ನು ಬಿತ್ತರಿಸಿಕೊಳ್ಳುವ ನಕ್ಷತ್ರಗಳಿಗೆ ಇಂದಿನ ರಾತ್ರಿಯ ಸಾಲು ಹಬ್ಬ. … Read more

“ಕುರು” ವರನ ಕರುಳು ಕರಗಿತು: ಅಮರ್ ದೀಪ್ ಅಂಕಣ

ಯಾವುದೋ ಸಿನೆಮಾ ನೋಡುತ್ತಿರುತ್ತೇವೆ, ಇನ್ಯಾವುದೋ ಕಥೆ ನೆನಪಾಗುತ್ತೆ.  ಯಾರದೋ ಜೊತೆ ಮಾತಾಡುತ್ತಿರುತ್ತೇವೆ ಇನ್ಯಾರದೋ ಮಾತಿನ ವರಸೆ ನೆನಪಾಗುತ್ತೆ.   ಯಾವುದೋ ಹಾಡು ಗುನುಗು ತ್ತಿರುತ್ತೇವೆ, ಮತ್ಯಾವುದೋ ದುಃಖ ಎದೆಗಿಳಿಯುತ್ತೆ. ಸುಖದ ಕ್ಷಣಗಳು ಕೆಲವನ್ನೇ ಮಾತ್ರ ಜ್ನಾಪಿಸುತ್ತವೆ.    ನಮ್ಮಲ್ಲೂ ಒಂದಲ್ಲ ಒಂದು ಕೊರತೆ ಇದ್ದೇ ಇರುತ್ತದೆ.   ಅದನ್ನು ಯಾವ ಹಂತದಲ್ಲಿ ಚಿವುಟಿ ದಾಟಬೇಕು ಅನ್ನುವುದರಲ್ಲಿ ನಮ್ಮ ಜಾಣತನ ಇರುತ್ತೆ.  ದುರಂತವೆಂದರೆ,  ಆ ಸಮಯಕ್ಕೆ ಅಂತ ಜಾಣತನಕ್ಕೆ ಕಿವುಡು ಮತ್ತು ಮೂಗತನ  ಆವರಿಸಿರುತ್ತದೆ.   ಆಗಲೇ ನಾವು … Read more

ನಾಲಗೆ ಮೇಲಿನ ಮಚ್ಚೆಯ ರಾಚ: ಅಮರ್ ದೀಪ್ ಪಿ.ಎಸ್.

ಊರಲ್ಲಿ ನೋಡಿದ್ರೆ ಜನ ರಾಚನ ಮನೆ ಮುಂದೆ ಜಮಾಯ್ಸಿದಾರೆ.  ರಾಚ ಮಾತ್ರ ತನಗೇನು ಗೊತ್ತೇ ಇಲ್ಲ ದಂತೆ ಊರ ಉಸಾಬರಿ ಮಾಡದೇ ತಾನಾಯ್ತು ತನ್ನ ಹೊಲ,  ದೊಡ್ಡಿ ದನಗಳ ಮೇವು, ಮುಸುರಿ, ಸಗಣಿ ಕೆಲಸದ ಜೊತೆ ಬಿಜಿನೋ ಬಿಜಿ.  ಜನ, ಅವನ ಹೆಂಡ್ತೀನ ಕೇಳ್ತಾ ಇದ್ರು. ಅವನ ಹೆಂಡ್ತಿ ಕೂಡ "ಇವ್ನ ಹೆಣದ್ ಜೊತೆ ಅವ್ರೀಸು ಮಂದೀದು ಎತ್ಲಿ" ಅಂದು ಬಾಯ್ತುಂಬ ಶಪಿಸಿದಳು.  ಸಧ್ಯಕ್ಕೆ ಒಲೆಗೆ ಇಡೋಕೆ ಸೌದೆ ಇಲ್ದೇ  ಮನೆ ಮುಂದೆ ಬಂದ ಜನಗಳ ಕೈ … Read more

ಟನ್ನು ಭಾರದ ಖುಷಿ ಹೊರುವಂತಿರಬೇ​ಕು ಟ್ರಿಪ್ಪು: ಅಮರ್ ದೀಪ್ ಪಿ.ಎಸ್.

ಒಂದೇ ಕಡೆ ಅದೇ ಕೆಲಸ, ಅದೇ ರಸ್ತೆ, ಓಡಾಟ, ಮನೆ, ಮಂದಿ, ಮಾತು, ಜೀವನ ಕ್ರಮ ಒಮ್ಮೊಮ್ಮೆ ಬೋರಾಗುತ್ತೆ.   ಆಗಾಗ ಒಂದೆರಡು ದಿನಗಳ ಮಟ್ಟಿಗಾದರೂ ಹೊರಗಡೆ ತಿರುಗಾಡಿ ಬರಬೇಕು. ಹೋಗಿ ಬಂದೆವೆಂದರೆ, ಮನಸ್ಸು ದಿಗ್ಗನೇ ಎದ್ದು "ನಾನ್ ಫ್ರೆಶ್ ಆದ್ನೆಪ್ಪಾ" ಅಂತೇನೂ ಹೇಳುವುದಿಲ್ಲ.  ಆದರೆ, ಗೆಳೆಯರು ಸೇರಿ ರುಟೀನು ತಪ್ಪಿಸಿಕೊಂಡ ಖುಷಿಗೋ ಅಥವಾ ಹೊಸ ಜಾಗ,  ಸಧ್ಯಕ್ಕೆ ಹತ್ತಿರವಿಲ್ಲದ ಕೆಲಸ, ದುಡಿಮೆ, ಟೆನ್ಶನ್ ಎಲ್ಲಾನು ಮರೆತು ಖುಷ್ ಖುಷಿಯಾಗಿ  ಪರಿಸರ, ನದಿ ತೀರ, ಐತಿಹಾಸಿಕ ಸ್ಥಳ, … Read more

ಜಿರಾಫೆ ಡೈರಿಯಿಂದ: ಅಮರ್ ದೀಪ್ ಪಿ.ಎಸ್.

ಮಕ್ಕಳನ್ನು ನೋಡುತ್ತಲೇ ಕೆಲವರು ಹೇಳುತ್ತಿರುತ್ತಾರೆ;  "ಹುಡುಗ ಭಾಳ ಚುರುಕದಾನ, ಮುಂದ್ ಚಲೋತ್ನಾಗಿ ಓದಿ ಬುದ್ಧಿವಂತನಾಗ್ತಾನ, ನೀವೇನ್ ಕಾಳಜಿ ಮಾಡಬ್ಯಾಡ್ರಿ"  ಆ ಬುದ್ಧಿವಂತಿಕೆ, ಚುರುಕು, ತಲೆಗೆ ಹತ್ತುವ ಓದು ಎಲ್ಲಾ ಓಕೆ.  ಆದರೆ, ನಾನು ನೋಡಿದ ಸ್ವತಃ ನೋಡಿ  ಅನುಭವಿಸಿದಂತೆ ಕೆಲವು ಸ್ನೇಹಿತರಲ್ಲಿ ಯು- ಟರ್ನ್ ತೆಗೆದುಕೊಂಡಿರುತ್ತಾರೆ.  ಒಂದೋ ದಡ್ಡತನದಿಂದ ಜಾಣತನದೆಡೆಗೆ ಇಲ್ಲವೇ ಬುದ್ಧಿವಂತಿಕೆಯಿಂದ  ದಡ್ಡರ ಸಾಲಿಗೆ.  ಸೋಮಾರಿತನ ಬಿಟ್ಟು ಸಮಯ,ದುಡಿಮೆ, ಜಾಣ್ಮೆ ಎಲ್ಲದರ ಕಡೆ ಪ್ರಜ್ಞಾಪೂರ್ವಕವಾಗಿ ಬಿಹೇವ್ ಮಾಡುವುದು.  ಈ ಮಧ್ಯೆ ಓದಿನ ಹಂತದಲ್ಲೇ  ಚೂರು ಮೈ … Read more

ತುಪ್ಪದ ರುಚಿ ನಂತರವೂ ಸಾಲ ಮಾಡಲೇಬೇಕಾ?: ಅಮರ್ ದೀಪ್ ಪಿ.ಎಸ್.

ಡಾ. ಬಿ. ಆರ್. ಅಂಬೇಡ್ಕರ್ ಅವರು ಹೇಳಿದ್ದರೆನ್ನಲಾದ  ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಒಂದು ಘಟನೆ. ದಲಿತ ಸಮುದಾಯದವರು ಸಾಮೂಹಿಕ ಭೋಜನದಲ್ಲಿ ತುಪ್ಪವನ್ನು ಬಡಿಸಿ, ಊಟ ಮಾಡುವ ವೇಳೆ ಮೇಲ್ವರ್ಗದ ಜನರು ಅಡುಗೆ ಪಾದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಊಟ ಮಾಡುತ್ತಾ ಕುಳಿತ ಜನರನ್ನು ಹಿಗ್ಗಾಮುಗ್ಗಾ ಥಳಿಸಿದ್ದರಂತೆ. ಕಾರಣ, ಆ ವರ್ಗದ ಜನರು ತುಪ್ಪ ತಿನ್ನಬಾರದು.  ತಿಂದದ್ದು ಮೇಲ್ವರ್ಗದ ಜನಗಳಿಗೆ ಮಾಡಿದ ಅಪಮಾನವಂತೆ. ಇಂಥ ಪಿಡುಗುಗಳನ್ನು ಸಾಕ್ಷರತೆ ಸಾರುವ ಮೂಲಕ ಮಾತ್ರ ತೊಡಗಿಸಲು ಸಾಧ್ಯವೆಂದರಿತು ಡಾ. ಬಿ. ಆರ್. ಅಂಬೇಡ್ಕರ್ … Read more

ಹಬ್ಬ ಯಾವುದಾದರೇನು ಮುಬಾರಕ್ ಒಂದೇ: ಅಮರ್ ದೀಪ್ ಪಿ.ಎಸ್.

ಫೆಬ್ರವರಿ 16, 27, ಏಪ್ರಿಲ್ 24, ಡಿಸೆಂಬರ್ 25, ಆಗಸ್ಟ್ 15, ಜನವರಿ 26, ಹೀಗೆ ಸುಮಾರು ದಿನಗಳು ಒಬ್ಬೊಬ್ಬರಿಗೆ ಒಂದೊಂದು ಮರೆಯಲಾರದ ದಿನವಾಗಿರುತ್ತೆ.  ಮದುವೆಯದೋ.  ಹುಟ್ಟುಹಬ್ಬದ್ದೋ… ರಾಷ್ಟ್ರೀಯ ಹಬ್ಬ ಅದು ಬಿಡಿ ಎಲ್ಲರಿಗೂ ಹಬ್ಬವೇ. ಒಮ್ಮೊಮ್ಮೆ ಆ ದಿನಗಳಿಗೆ ಅಂಟಿಕೊಂಡು ಒಂದೊಂದು ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಘಟನೆಗಳು  ಸೇರಿರುತ್ತವೆ. ಹೆಚ್ಚು ಓದಿರದ ನಮ್ಮವ್ವನ ವಯಸ್ಸಿನವರಿಗೆ  "ನನ್ನ  ಹುಟ್ಟಿದ ದಿನಾಂಕ ಯಾವ್ದವ್ವ?" ಅಂತೇನಾದ್ರೂ ಕೇಳಿದ್ರೆ, ಗೊತ್ತಿಲ್ಲೆಪ್ಪಾ, ಆದ್ರ ನೀ ಹುಟ್ಟಿದ್ ಎಲ್ಡು ದಿನಕ್ಕೆ ಕಾರ ಹುಣ್ಣಿವಿ ಇತ್ನೋಡೆಪ್ಪ. … Read more

ಒಲವೇ ಬಾಡಿಗೆ ಮನೆಯ ಲೆಕ್ಕಾಚಾರ:ಅಮರದೀಪ್ ಅಂಕಣ

ಹೊರಗೆ ಜೋರು ಮಳೆ.  ಮನೆ ತುಂಬಾ ತಟಕ್ ತಟಕ್ ಎಂದು ಸೋರಿದ ಮಳೆ ಹನಿಗಳು ಹೊರಡಿಸುವ ಪ್ಯಾಥೋ ಸಾಂಗಿನ ತುಣುಕು ಸಂಗೀತ.  ಮನೆ ಮಾಳಿಗೆಯ  ಹೊಗೆ ಗೂಡಿನ ಬಾಯಿಗೆ ತಗಡು ಮುಚ್ಚುವುದನ್ನು ಮರೆತಿದ್ದಳು ಮುದುಕಿ.  ಫಕ್ಕನೇ ನೋಡಿ ಮೊಮ್ಮಗನಿಗೆ ಹೇಳಿದಳು.  ಹುಡುಗ ಹತ್ತಲೋ ಬೇಡವೋ ಎಂಬಂತೆ ನೋಡಿದ; ಹಣ್ಣಣ್ಣು  ಮುದುಕಿ ತನ್ನ ಅಳಿದುಳಿದ ಹಲ್ಲುಗಳನ್ನು ಜೋಪಾನ ಮಾಡಿಟ್ಟು ಕೊಂಡು ದಿನ ದೂಡುವಂತೆ ಗೋಚರಿಸುತ್ತಿದ್ದ ಏಣಿಯ ಪರಿಸ್ಥಿತಿ.   ಹಂಗೂ ಹಿಂಗೂ ಸವ್ಕಾಶಿ ಹತ್ತಿ ಮಾಳಿಗೆ ನೋಡಿದರೆ ಏನಿತ್ತು? … Read more

ದೂರ ತೀರಕೆ ಹೋದರೇತಕೆ?: ಅಮರ್ ದೀಪ್ ಪಿ.ಎಸ್.

ಜಮೀಲ್ ಅಹ್ಮದ್… ನನಗಿಂತಲೂ ಕನಿಷ್ಠ ಎಂಟು ಹತ್ತು ವರ್ಷವಾದರೂ ಹಿರಿಯ..  1992ರಿಂದ  1996ರವರೆಗೆ ನಾನು ನೋಡಿದಂತೆ ಕೇವಲ ನಾಲ್ಕು ನೂರು ರೂಪಾಯಿಗಳ ಸಂಬಳದ ಕೆಲಸವನ್ನು ಮಾಡುತ್ತಿದ್ದ. ಅದು ಬಿ. ಕಾಂ. ಪದವಿ ಕೈಯಲ್ಲಿಟ್ಟುಕೊಂಡು. ನಾನು ನನ್ನ ಓದು ಮುಗಿಸಿ ಯಾವುದೋ   ಎನ್. ಜಿ. ಓ ಒಂದರಲ್ಲಿ ಮಾರ್ಚ್ 1996 ರಲ್ಲಿ ಸಾವಿರ ರೂಪಾಯಿಯ ಸಂಬಳದ ಕೆಲಸಕ್ಕೆ ಸೇರಿಕೊಂಡಿದ್ದೆ. ಅದೇ ಕಚೇರಿಯಲ್ಲಿ ಖಾಲಿ ಇದ್ದ ಆಫೀಸ್ ಬಾಯ್ ಕೆಲಸಕ್ಕೆ ರೂ. ೬೦೦ ಗಳ ಸಂಬಳ ಕೊಡುತ್ತೇವೆಂದಿದ್ದರು. ದಿನ … Read more

ಈರಣ್ಣ ಮೆಸ್ ಎಂಬ ಹರಟೆ ತಾಣ: ಅಮರ್ ದೀಪ್ ಪಿ.ಎಸ್.

ಸುಮಾರು ಐವತ್ತರ ಆಸುಪಾಸಿನ ವಯಸ್ಸಿನ ವ್ಯಕ್ತಿ ಆತ.  ಹೆಸರು ವೀರಣ್ಣ ಅಂತ.  ಹೆಚ್ಚು ಮಾತನಾಡದ, ತೆಳ್ಳನೆ ಆಕೃತಿ.  ಮನೆಯಲ್ಲಿ ಹೆಂಡತಿ, ಮಕ್ಕಳು ಅಳಿಯ, ಚಿಳ್ಳೆ ಪಿಳ್ಳೆಗಳು. ಮನೆಯಲ್ಲಿ ಆಡು ಭಾಷೆ ತೆಲುಗು. ಬಂದವರೊಂದಿಗೆ ತೆಲುಗು, ಕನ್ನಡ, ಹಿಂದಿ ಮಾತನಾಡುವುದು ಸರಾಗ.  ದೊಡ್ಡ ಮಗಳ ಹೆಸರು ಅರುಣಾ ಅಂತ.  ಅಳಿಯ ಸೀನ.  ಅವನು ಆಂಧ್ರದ ಯಾವುದೋ  ಊರಲ್ಲಿ ಫೈನಾನ್ಸ್ ಮಾಡುತ್ತಿದ್ದನಂತೆ.  ಅದು ಬಿಟ್ಟು ಮದುವೆ ನಂತರ ಇಲ್ಲೇ ಬಳ್ಳಾರಿಯಲ್ಲಿ ಮಾವನ ಮನೆಯಲ್ಲಿ ಬಂದು ನೆಲೆಸಿದ್ದ.  ದುರುಗಮ್ಮ ಗುಡಿ ಹತ್ತಿರದ … Read more

ತಿಪ್ಪಣ್ಣ ಸರ್ಕಲ್: ಅಮರ್ ದೀಪ್ ಪಿ.ಎಸ್.

ಹಿಂಗೇ ಓಣಿಯಲ್ಲಿನ ಈಶಪ್ಪನ ಗುಡಿ ಕಟ್ಟೆಗೆ ಪಕ್ಕದ ಮನೆ ರತ್ನಕ್ಕನ  ಮನೆಯಿಂದ ತಂದ ಪೇಪರ್ ಓದ್ತಾ ಕುಂತಿದ್ದೆ .   ಗುಡಿ ಎದುರಿಗಿನ ದಾರಿ ಏಕಾ ಇದ್ದದ್ದರಿಂದ ಅಷ್ಟೂ ದೂರದಿಂದ ಬರೋರು ಹೋಗೋರು ಎಲ್ಲಾ ಕಾಣಿಸೋರು. ದಿನ ಭವಿಷ್ಯ ನೋಡೋ ಚಟ ನನ್ನ ಪಕ್ಕದ ನನ್ನಂಥ ನಿರುದ್ಯೋಗಿಗೆ.  ಅವನೂ ನಂಜೊತೆ ಓದಿದೋನೇ. ಅವನಿಗೆ ಜಾತಕದ ಪ್ರಕಾರ ಗೌರ್ಮೆಂಟ್ ನೌಕ್ರಿ ಸಿಕ್ಕೇ ಸಿಗುತ್ತೆ ಅನ್ನೋ ಲೆಕ್ಕಾಚಾರದಲ್ಲಿ ದಿನಾ ಸರ್ಕಾರಿ ಜಾಹಿರಾತು ನೋಡೋದು ಅವನ ಅಭ್ಯಾಸವಾಗಿತ್ತು.  ಜೊತೆಗೆ  ಪಂಚಾಗದ ಹುಚ್ಚು … Read more

ಕನ್ಯಾ ಕೊಡ್ತೀವಿ, ವರ ಹೆಂಗೇ?: ಅಮರ್ ದೀಪ್ ಪಿ.ಎಸ್.

ವಿಷ್ಣುವರ್ಧನ್ ಅಭಿನಯದ ಒಂದು ಸಿನೆಮಾ ಬಂದಿತ್ತು." ನೀನು ನಕ್ಕರೆ ಹಾಲು ಸಕ್ಕರೆ"ಅಂತ.    ಅದರಲ್ಲಿ ಒಬ್ಬರಲ್ಲಾಂತ ನಾಲ್ಕು ನಾಲ್ಕು ಜನ ಹಿರೋಯಿನ್ ಗಳು.  ವಿಷ್ಣುವರ್ಧನ್ ಜೊತೆ  ಒಬ್ಬರಿಗೂ ಒಂದೊಂದು ಡುಯೆಟ್ ಸಾಂಗ್, ಕಾಮಿಡಿ ಎಲ್ಲಾ ಇದೆ.   ಕೊನೆಗೆ ವಿಷ್ಣುವರ್ಧನ್ ಗೆ  ಒಂದು ಹುಡುಗೀನು ಸಿಗಲ್ಲ. ಆ ಸಿನೆಮಾದಲ್ಲಿ ಹುಡುಗ ಓದಿರೋನು, ಒಂದಷ್ಟು ಆಸ್ತಿ ಇರುತ್ತೆ.  ಕಡಿಮೆ ಅಂದ್ರೆ ಅವನ ಬಾಳಿ ನಲ್ಲಿ ಒಂದು ಹುಡುಗಿ ಎಂಟ್ರಿ ಮತ್ತು ಅವನ ಮದುವೆ. ಅದು ಸಿನೆಮಾದಲ್ಲಿ ಕಡೆಗೂ ಆಗೋದಿಲ್ಲ ಅನ್ಸುತ್ತೆ. ಸಿನೆಮಾ ನೋಡಿ ತುಂಬಾ … Read more

ಅನಪೇಕ್ಷಿತ ಶಿಕ್ಷೆಯ ಮೂಲ ಅಕಾರಣ ಶೋಷಣೆ: ಅಮರ್ ದೀಪ್ ಪಿ.ಎಸ್.

ಆ ದಿನ ಯಾಕೋ "ಆತ"ನಿಗೆ ಕಣ್ಣಿಗೆ ಪಟ್ಟಿ ಕಟ್ಟಿ ಬಿಟ್ಟ ದಿನ… ನಡೆದದ್ದು ಆಫೀಸಿಗೆ,ದೇಕಿದ್ದು ಕೆಲಸವೇ ಆದರೂ ಎದುರಾದದ್ದು ಕೆಟ್ಟ ಸಂಜೆ ಸಮಯ.   ಆತ ಆ ದಿನ ಇದ್ದ ಇಷ್ಟೇ ಕೆಲಸಗಳನ್ನು ಮುಗಿಸಿ ಗೆಳೆಯ ಬಂದನೆಂದ ಕಾರಣಕ್ಕೆ ಅದೇ ಆವರಣದ ಇನ್ನೊಂದು ಕಚೇರಿಗೆ ಒಂದೆರಡು ನಿಮಿಷದ ಮಟ್ಟಿಗೆ ತೆರಳುತ್ತಾನೆ.  ವಾಪಸ್ಸು ಬರುವುದರೊಳಗೆ ಎಂಕ, ನೋಣ ಸೀನ ಎಂಬಂತಿದ್ದ ಮೂರ್ನಾಲ್ಕು ಜನ ಸಿಬ್ಬಂದಿ ಎದುರಿಗೆ ಹತ್ತು ಹದಿನೈದು ಜನರ ಗುಂಪೊಂದು ಕಚೇರಿಗೆ ಬಂದು "ಆತ "ನನ್ನು ಹುಡುಕುತ್ತಾರೆ, … Read more

ಜರ್ನಿ, ದಾರಿಯೊಂದೇ ಮೂರು ಸಂಗತಿಗಳು: ಅಮರ್ ದೀಪ್ ಪಿ.ಎಸ್.

ಸಂಜೆ ನಾಲ್ಕು ಇಪ್ಪತ್ತಕ್ಕೆ ಹುಬ್ಬಳ್ಳಿಯಿಂದ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಲ್ಲಿ ದೆಹಲಿಗೆ  ನಮ್ಮ ಪ್ರಯಾಣವಿತ್ತು. ಒಂದು ಸೆಕೆಂಡ್ ಕ್ಲಾಸ್ ಸ್ಲೀಪರ್ ಟಿಕೆಟ್ ಕನ್ಫರ್ಮ್ ಆಗಿತ್ತು.  ಇನ್ನೊಂದು ಇಲ್ಲ.  ಆಗಿಲ್ಲದ್ದೇ ನಂದು.   ನಮ್ಮ ಸ್ನೇಹಿತರೊಬ್ಬರ ಜೊತೆ ಹೋಗಿದ್ದೆ. ಆ ದಿನ ಬೆಳಗಾಂ ದಾಟಿದ ನಂತರ ಟಿ. ಸಿ. ಟಿಕೆಟ್ ಕನ್ಫರ್ಮ್ ಮಾಡಿ ಪಕ್ಕದ ಬೋಗಿಯಲ್ಲಿ ಸೀಟು ಕೊಟ್ಟಿದ್ದ.  ರಾತ್ರಿ ಎಂಟಾಗುತ್ತಿದ್ದಂತೆ ಆ ವರ್ಷದಲ್ಲೇ ಜ್ವರ ಕಾಣಿಸಿಕೊಳ್ಳದ ನನಗೆ ಜ್ವರ ಏರಿ ಓಡುವ ರೈಲಲ್ಲಿ ಪೇಚಿಗೆ ಹತ್ತಿತ್ತು.  ನನ್ನಲ್ಲಿದ್ದ … Read more

ನಾನು ನೋಡಿದ ಚಿತ್ರ, ಚೌಕಟ್ಟು ಮೀರಿದ ಶ್ರಮ: ಅಮರ್ ದೀಪ್ ಪಿ.ಎಸ್.

ಕೆಲ ವರ್ಷಗಳ ಹಿಂದೆ ರಜನಿಕಾಂತ್ ಅವರ ಶಿವಾಜಿ ಸಿನಿಮಾ ಬಂದಿತ್ತು.  ಅದರಲ್ಲಿ ರಜನಿಕಾಂತ್ ಎಲ್ಲಾ ಆಸ್ತಿ ಕಳಕೊಂಡ ನಂತರ ವಿಲನ್ ಸುಮನ್ ರಜನಿಕಾಂತ್ ಅವರಿಗೆ ಒಂದು ರುಪಾಯಿ ಕಾಯಿನ್ ಎಸೆಯುತ್ತಾನೆ. ಆ ಒಂದು ರುಪಾಯಿ ಕಾಯಿನ್ ಸಿನೆಮಾ ಅಂತ್ಯವಾಗುವವರೆಗೂ ಪದೇ ಪದೇ ಪರದೆ ಮೇಲೆ ಕಾಣಿಸಿ ಕೊಳ್ಳುತ್ತಲೇ ಇರುತ್ತದೆ.  ಅದೂ ರಜನಿ ಸ್ಟೈಲಿಶ್ ನಟನೆಯೊಂದಿಗೆ.   ನನಗೆ ಪದೇ ಪದೇ ಆ ಒಂದು ರೂಪಾಯಿಯೇ  ನೆನಪಾಗುತ್ತದೆ.   ಬಿಡಿ, ಸಿನೆಮಾ ಬೇರೆ.  ಜೀವನ ಬೇರೆ. ಒಮ್ಮೊಮ್ಮೆ  ಒಬ್ಬನ … Read more

“ಚೇತನ” ಎಂದಾದರೂ “ವಿಕಲ”ವಾಗಲು ಸಾಧ್ಯವೇ?: ಅಮರ್ ದೀಪ್ ಪಿ.ಎಸ್.

ದೇಹದಲ್ಲಿ ಮನುಷ್ಯನಿಗೆ ಯಾವುದಾದ್ರೂ  ಅಂಗ ಊನತೆ ಇದ್ರೆ ಅದಕ್ಕೆ ಅಂಗವೈಕಲ್ಯ ಅಂತ ಲೋಕ ರೂಢಿಯಾಗಿ ಕರೆದು ಬಿಟ್ಟರು.  ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಬರಹಗಾರರು ಅಂಗವೈಕಲ್ಯ ಪದವನ್ನು ಬದಲಾಯಿಸಿ "ವಿಕಲಚೇತನ"ಎಂದು ಕರೆದರು.  ಆಂಗ್ಲದಲ್ಲಿ "physically handicapped" ಅನ್ನುವ ಪದವನ್ನು ಯಥಾವತ್ತಾಗಿ  ಕನ್ನಡೀಕರಿಸಿರಬಹುದು.  ಅದನ್ನೇ ಅಂಥಹವರನ್ನು ನಿಂದಿಸದ ರೀತಿ ಯಲ್ಲಾಗಲಿ ಪ್ರೋತ್ಸಾಹಿಸುವ ರೀತಿಯಲ್ಲಾಗಲಿ  "physically challenged" ಅಂತ ಕರೀಬೇಕು ಅಂತೇನೋ ಆಯಿತು. ಇರಲಿ  ನನ್ನ ಪ್ರಶ್ನೆ ಇರುವುದು  ಈಗ ಈ ಅಂಗ ಊನತೆ ಇರುವ ಜನರನ್ನು … Read more

ಈರಬದ್ದೇವ್ರು ಮತ್ತು ಇದ್ದೂ ಇರಬಾರದಂಥ ಭಕ್ತಿ: ಅಮರ್ ದೀಪ್ ಪಿ.ಎಸ್.

"ಭಾವದಲೊಬ್ಬ ದೇವನ ಮಾಡಿ….  ಮನದಲ್ಲೊಂದು ಭಕ್ತಿಯ ಮಾಡಿ  ಕಾಯದ ಕೈಯಲಿ ಕಾರ್ಯವೂ ಉಂಟೆ? ವಾಯಕೆ ಬಳಲುವರು ನೋಡ …..  ಎತ್ತನೇರಿ ಎತ್ತನರಸುವರು  ಎತ್ತ ಹೋದರಯ್ಯ ..ಗ಼ುಹೇಶ್ವರ….. "  ಅಲ್ಲಮ ಪ್ರಭು ಅವರ ವಚನ ಸಾಹಿತ್ಯವನ್ನು ನನ್ನ ಮೆಚ್ಚಿನ  ಹುಡುಗನೊಬ್ಬ  ಹಾಡುವುದನ್ನು ಆಗಾಗ  ಕೇಳುತ್ತಲೇ ಇದ್ದೆ.. ಅದು ಈ ಬರಹಕ್ಕೆ ಎಷ್ಟರ ಮಟ್ಟಿಗೆ ಹೊಂದುತ್ತದೋ ಇಲ್ಲವೋ ಗೊತ್ತಿಲ್ಲ.. ಆದರೆ ಈ  ಬರಹ ಬರೆಯುವ ಹೊತ್ತಿಗೆ ಈ ಹಾಡು ನನ್ನನ್ನ್ನು ಬಹುವಾಗಿ ಕಾಡಿದ್ದಂತೂ ಸತ್ಯ.   ಹೊಸಪೇಟೆ ದಾಟಿ ಮರಿಯಮ್ಮನಹಳ್ಳಿ … Read more

ನಾರಾಣಾಚಾರಿ ಕಾಂಪೌಂಡಿನ ಅತೃಪ್ತ ಆತ್ಮ ಮತ್ತು ನಾನು: ಅಮರ್ ದೀಪ್ ಪಿ.ಎಸ್.

ನಿಮ್ ಹೆಸರೇನ್ ಸರ?  ಯಾವ್ ಊರು? ಈ ಊರಿಗೆ  ಬಂದ್ ಎಷ್ಟ್ ವರ್ಸಾತು? … ಮದ್ವೆ ಆಗೇದೋ? ಎಷ್ಟು ಮಕ್ಳು ?  ಹೀಗೆ ಒಬ್ಬ ಮುದುಕ ಎನ್ಕ್ವೈರಿ ಮಾಡುತ್ತಿದ್ದ.  ಯಜ್ಮಾನ, ನಾನ್ ಪರೀಕ್ಷೆಗೆ ಕುಂತಿಲ್ಲೋ ಯಪ್ಪಾ, ಒಂದೊಂದ್ ಪ್ರಶ್ನೆ ಕೇಳು ಅಂದೆ.   "ಆತು ಹೇಳಪಾ" ಅಂದ.   ಆ ವಯಸ್ಸಾದ ಮುದುಕ ಬರೀ ಒಂದು ಪಂಜೆ, ಮೇಲೊಂದು  ಬನೀನು ಹೆಗಲ ಮೇಲೊಂದು ಟವೆಲ್ ಹಾಕಿ ಕೊಂಡು ಬಸವಣ್ಣ ಸರ್ಕಲ್ ಬಳಿಯ ಸೈಕಲ್ ಶಾಪ್ ಕಟ್ಟೆಗೆ ಕೂತು ವಿಚಾರಿಸುತ್ತಿದ್ದ.  ನೋಡುತ್ತಿದ್ದಂತೆಯೇ … Read more

ಖಾಜಾ ಪಾಷಾನ ನಸೀಬು ಮತ್ತು ಗುಡ್ಡದ ಮೇಲಿನ ಗೆಸ್ಟ್ ಹೌಸ್: ಅಮರ್ ದೀಪ್ ಪಿ.ಎಸ್.

ಅಂಗೈ ನೋಡಿಕೊಂಡೆ.  ವಾಹ್ ಮೇರೆ ನಸೀಬ್?  ಇದೇ ಡಿಶ್ ಕೇಬಲ್ ನನ್ನ ಜೀವನದ ಹೈಸಿಯತ್  ಬದಲಾಯಿಸಿಬಿಡುತ್ತಾ ? ಈಗ ನನ್ನ ಕೈಯಲ್ಲಿ ಹರಿದಾಡುತ್ತಿರುವ ದುಡ್ಡು ನೋಡಿದರೆ ಹಾಗೆ ಅನ್ನಿಸುತ್ತೆ. ಮುಂದೆ ಗೊತ್ತಿಲ್ಲ.  ಆದರೆ ಇದೇ ಸ್ಪೀಡಲ್ಲಿ ನಾನೇನಾದರೂ ದುಡ್ಡು ಮಾಡಿದರೆ ಒಂದಿನ ನಾನು ನನ್ನ ಸ್ವಂತಕ್ಕೆ ಮಕಾನ್ ಮಾಡ್ಕೊಬೋದು, ಮತ್ತು  ಜೀರ್ಣವಾಗಿಸಿ ಹೂ….. ಮತ್ತೇನಿದೆ ನಿನ್ನ ತಾಕತ್ತಿಗೆ ನನ್ನ ಚೀಲ ತುಂಬಿಸಲು ಎನ್ನುವಂತೆ ಸವುಂಡೆ ಮಾಡದೇ ಸಂಕಟ ನೀಡುವ ಪೇಟ್ ಕಾ ಸವಾಲ್ ಹಮೇಶಾ  ಇದ್ದೇ ಇರುತ್ತೆ.  … Read more

ತಾಳಿ ಕಟ್ಟಿದ ಶುಭ ವೇಳೆ ….ಕೊರಳಲ್ಲಿ ಅದ್ಯಾವ ಮಾಲೆ?: ಅಮರ್ ದೀಪ್ ಪಿ.ಎಸ್.

ಅದೊಂದು ಅದ್ಭುತವಾದ ಸಿನೆಮಾ.  "ಬೆಂಕಿಯಲ್ಲಿ ಅರಳಿದ ಹೂ "   ಬಹುಶಃ 1983 ರಲ್ಲಿ ಬಂದ ಕೆ. ಬಾಲ ಚಂದರ್ ಅವರ ನಿರ್ಧೇಶನದ ಸಿನೆಮಾ ಅದು.  ತನ್ನೊಳಗಿನ ವೈಯುಕ್ತಿಕ ಆಸೆ ಮತ್ತು ಬದುಕಿನ ಕನಸು ಗಳನ್ನು ಅದುಮಿಟ್ಟುಕೊಂಡು ತನ್ನ ಕುಟುಂಬದವರ ಹಿತಕಾಗಿಯೇ ತಾನು ತನ್ನ ನಗುವನ್ನು ಜೀವಂತವಾಗಿಟ್ಟು ದುಡಿಯಲು ಸಿಟಿ ಬಸ್ಸು ಹತ್ತುವುದರಲ್ಲೇ ಕೊನೆಗೊಳ್ಳುವ ಸಿನೆಮಾದಲ್ಲಿ ಸುಹಾಸಿನಿ ಎಂಬ ಚೆಲುವೆ ತನ್ನ ಕಣ್ಣಲ್ಲೇ ನಗುವನ್ನು  ಮತ್ತು ನಗುವಿನಲ್ಲೇ ದುಃಖವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ.  ನಿಜ ಬದುಕಿನ ಹಲವರ ಸನ್ನಿವೇಶಗಳನ್ನು … Read more

ಹಲೋ ಡಾಕ್ಟರ್: ಅಮರ್ ದೀಪ್ ಪಿ.ಎಸ್.

ಅದೊಂದು ಓಣಿಯಲ್ಲಿ ಆಗಾಗ ವಯಸ್ಸಿನ ಹುಡುಗರ ನಡುವೆ ಹಾಕ್ಯಾಟ, ಜಗಳ ನಡೆಯುತ್ತಿದ್ದವು. ಮತ್ತೇನಿಲ್ಲ, ರಜಾ ದಿನ ಬಂತೆಂದರೆ, ಹಬ್ಬ ಹರಿದಿನಗಳು ಬಂದವೆಂದರೆ, ಇಲ್ಲವೇ ಮದುವೆ ಸೀಜನ್ನು ಇದ್ದರೆ ಹೀಗೆ… ಅಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ಆಡುವ ಖಯಾಲಿ ಅವರಿಗೆ. ಅಲ್ಲಿಗೆ ಇಸ್ಪೀಟು ಆಡುವವರು ಮಾತ್ರವೇ ಆಲ್ಲ ಆಡದವರೂ ಸಹ ಇರುತ್ತಿದ್ದರು. ಹಿಂದೆ ಸಾಲ ಕೊಟ್ಟು ಆಡಿಸಲು, ಇಸ್ಪೀಟು  ಆಡಲು ಹುರಿದುಂಬಿಸಿ ಮತ್ತೆ ಮತ್ತೆ ಸಾಲಗಾರರನ್ನಾಗಿಸಲು ಅಷ್ಟೇ.  ಅದಿದ್ದದ್ದೇ ಬಿಡಿ. ಅದಲ್ಲ ನಾನು ಹೇಳುತ್ತಿದ್ದುದು ಹೀಗೆ ಆಡುತ್ತಿದ್ದ ವಯಸ್ಸಿನ … Read more

ಹೆಂಡತಿಯೊಬ್ಬಳು ಮನೆಯೊಳಗಿಲ್ಲದಿದ್ದರೆ: ಅಮರ್ ದೀಪ್ ಪಿ.ಎಸ್.

ಆಗಾಗ ಹೆಂಡತಿಯಾದವಳು ತವರಿಗೆ ಹೋಗಿ ಬರುತ್ತಿರಬೇಕು. ಮನೆಯ ದಿನನಿತ್ಯ ನಡೆಯುವ ಚಟುವಟಿಕೆಗಳಿಗೆ ಗಂಡನಾದವನು ಕಣ್ತೆರೆದಂತಾಗುತ್ತೆ. ಅಡುಗೆ ಕಸ, ಮುಸುರೆ, ದೇವರ ಪೂಜೆ, ಸಂಜೆ ಮುಂದೆ ದೀಪ ಹಚ್ಚುವುದು ಎಲ್ಲಾ ಕಡೆ ಗಮನ ಹರಿಸಿದಂತಾಗುತ್ತದೆ. ಹೆಂಡತಿ ಹೋದ ಮೊದ ಮೊದಲ ದಿನಗಳಲ್ಲಿ ಹುಮ್ಮಸ್ಸಿನ ಸ್ನಾನ,  ಸ್ನಾನದ ಮಧ್ಯೆ ಹಳೇ ಹಳೇ ನೆನಪುಗಳ ಹಾಡುಗಳು. ಹಳೆಯ ಹುಡುಗಿಯು ಹಲ್ಲು ಕಾಣದಂತೆ ನಕ್ಕ ನಗೆಯ ಪುಳಕ. ಹೊರ ಬರುತ್ತಿದ್ದಂತೆಯೇ ರಜೆಯನ್ನು ಎಲ್ಲಿ ಹೇಗೆ ಆಚರಿಸುವುದು? ಯಾರು ಜೊತೆಯಿರಬೇಕು? ಯಾರಿಗೆ ಫೋನು ಮಾಡಬೇಕು? … Read more

ರಸ್ತೆ ಅಪಘಾತವೂ ಪರಿಹಾರದ “ಮಾರ್ಗ” ವೂ: ಅಮರ್ ದೀಪ್ ಪಿ.ಎಸ್.

ಆಗತಾನೇ ರಾಜಣ್ಣ ಹಳೇ ಹಗರಿಬೊಮ್ಮನಹಳ್ಳಿ ದಾಟಿ ರಸ್ತೆಯ ಎಡಕ್ಕಿರುವ ಧಾಭಾದಲ್ಲಿ ಏಕಾಂತದ   ಮೇಜಿನ ಮೇಲೆ ಗ್ಲಾಸಿನಿಂದ ಬ್ಲೆಂಡರ್ ಸ್ಪ್ರೈಡ್  ಕೊನೆಯ ಸಿಪ್ಪು ಗುಟುಕರಿಸಿ ಕೆಳಗಿಟ್ಟು ಇನ್ನೇನು ಎದ್ದೇಳಬೇಕು, ಆಗ ರಾಜಣ್ಣನ ಫೋನು ರಿಂಗಣಿಸಿತು. ದೇವಾ  ಕರೆ ಮಾಡಿದ್ದ.  ಆಗ ಸಮಯ ರಾತ್ರಿ ಹನ್ನೊಂದುವರೆ ಆಗಿತ್ತು.  ದ್ವನಿಯಲ್ಲಿ ಗಾಬರಿ ಇತ್ತು. "ಅಣ್ಣಾ, ನನ್ನ ಡ್ರೈವಿಂಗ್ ಲೈಸೆನ್ಸ್ ಇದ್ದ ವಾಲೆಟ್ ಕಳೆದು ಹೋಗಿದೆ."  ಅಂದ. ನಿಶೆಯಲ್ಲಿ ರಾಜಣ್ಣ ಧಾಭಾದ ಹೊರಗೆ ಬರುತ್ತಾ "ಈಗೇನ್ ಹೊಸಾದು ಕೊಡುಸ್ಲೆನಲೇ"  ಎಂದು ಗದರಿ … Read more

ಯಾರಪ್ಪನ ಮನೆ ಗಂಟು ಏನ್ ಹೋಗ್ಬೇಕಾಗೈತಿ: ಅಮರ್ ದೀಪ್ ಪಿ.ಎಸ್.

  ಹೈಸ್ಕೂಲ್ ದಿನಗಳಲ್ಲಿ ನಮ್ಮ ಮೇಷ್ಟ್ರು ಒಬ್ಬರಿದ್ದರು. ಬಿಡಿ, ಒಬ್ಬರಲ್ಲ ಬಹಳ ಮಂದಿ ಗುರುಗಳಿದ್ದಾರೆ. ಅವರಲ್ಲಿ ಒಬ್ಬರು ಸಂಕಪ್ಪ ಅಂತಿದ್ದರು. ಈಗ ನಿವೃತ್ತಿಯಾಗಿ ನಮ್ಮೂರಲ್ಲೇ ಇದ್ದಾರೋ ಅವರ ಸ್ವಗ್ರಾಮ ಹಡಗಲಿ ತಾಲೂಕಿನ ಉತ್ತಂಗಿಯಲ್ಲಿದ್ದಾರೋ ಗೊತ್ತಿಲ್ಲ. ಅವರು ನಮ್ಗೆ ಗಣಿತ ವಿಷಯ ತಗಳ್ಳೋರು.  ಆದರೆ ಅವರ ಇಂಗ್ಲೀಷು ಚೆನ್ನಾಗಿತ್ತು.  ಎತ್ತರದ, ಸ್ಥೂಲ ದೇಹವನ್ನು ಹೊತ್ತು ಕ್ಲಾಸ್ ರೂಮಿಗೆ  "ಎ ಸ್ಕ್ವೇರ್ ಪ್ಲಸ್ ಬಿ ಸ್ಕ್ವೇರ್ ಇಸ್ ಇಕ್ವಲ್  ಟು ………. " ಹೇಳುತ್ತಲೇ ಎಂಟ್ರಿ ಕೊಡುತ್ತಿದ್ರು. ಸುಮ್ನೆ ಕುಳಿತೆವೋ … Read more