ಆಕಾಲಿಕ ಮರಣನ್ನಪ್ಪಿದ ಸಾಹಿತಿ ಶ್ರೀಯುತ ರವಿಮುರ್ನಾಡುರವರ ಕುಟುಂಬಕ್ಕೆ ಅರ್ಥಿಕ ಸಹಾಯದ ಕೋರಿಕೆ
ಆತ್ಮೀಯರೇ , ಕಳೆದ 27 ಮಾರ್ಚ್ 2013 ರಂದು ಹಠಾತ್ ನಿಧನರಾದ ಕವಿ, ಲೇಖಕ ರವಿ ಮೂರ್ನಾಡ್ ಅವರು ಭಾರತಕ್ಕೆ ಬಂದು ನೆಲೆಸುವ ಕನಸು ಕೊನೆಗೂ ನನಸಾಗಲೇ ಇಲ್ಲ. ಇದೇ ಜೂನ್ ನಂತರ ಭಾರತಕ್ಕೆ ಬಂದು ನೆಲೆಸುವ ಇರಾದೆಯನ್ನು ತನ್ನ ಹಲವು ಆತ್ಮೀಯರೊಂದಿಗೆ ಹಂಚಿಕೊಂಡಿದ್ದ ರವಿ ತಾಯ್ನಾಡ ನೆಲವ ಮತ್ತೆ ತಲುಪುವ ಋಣವನ್ನು ಕಾಣದೇ ದೂರದ ಕ್ಯಾಮರೂನಿನಲ್ಲಿ ಅಸ್ತಂಗತರಾಗಿದ್ದು ವಿಪರ್ಯಾಸ, ವಿಧಿಯಾಟ. ತೀವ್ರ ಬಡತನದಲ್ಲಿದ್ದ ಕುಟುಂಬಕ್ಕೆ ಅವರೊಬ್ಬರೇ ಅಧಾರಸ್ತಂಭವಾಗಿದ್ದರು . ಪುಟ್ಟ ಕುಟುಂಬವೊಂದನ್ನು ಸಾಕಿ ಸಲಹುತ್ತಿದ್ದ … Read more