ಯಾರ್ ಮನ ಮುರ್ದ್ ಬುಟ್ಟು ಬಂದ ಬಡ್ಡೈದ ಇವತ್ತು: ಡಾ. ಗವಿ ಸ್ವಾಮಿ
ವಾರದ ಹಿಂದೆ ಒಬ್ಬ ರೈತ ಬಂದಿದ್ದ. ”ನೆನ್ನ ರಾತ್ರ ಅಸು ಈಯ್ತು.. ಇನ್ನೂ ಮ್ಯಾಲ್ಕೇ ಎದ್ದಿಲ್ಲ.. ತಲ ಇಟ್ಬುಟ್ಟದ ಒಂಚೂರ್ ಬಿರ್ರನ್ ಬನ್ನಿ ಸಾ , ಮನಲಿ ಎಮ್ಕ ಬಾಯ್ ಬಡ್ಕಂಡು ಅಳತ್ ಕೂತರ” ಅವನನ್ನು ಬೈಕಿನಲ್ಲಿ ಕೂರಿಸಿಕೊಂಡು ಅವನ ಊರಿಗೆ ಹೊರಟೆ. ಪೂರ್ತಿ ತೆಂಗಿನ ಗರಿಯಲ್ಲಿ ಕಟ್ಟಿದ ಕೊಟ್ಟಿಗೆ ಅದು. ಹಸು ತಲೆಯನ್ನು ಹೊಟ್ಟೆಯ ಮೇಲೆ ನುಲಿದುಕೊಂಡು ಮಲಗಿತ್ತು. ಮೈ ತಣ್ಣಗಿತ್ತು. ಕರು ಹಾಕಿದ ನಂತರ, ಹಸುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ‘ಮಿಲ್ಕ್ ಫೀವರ್’ ನ ಲಕ್ಷಣಗಳು ಕಾಣುತ್ತಿದ್ದವು … Read more