ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ: ಡಾ. ಪೂರ್ಣಿಮಾ ಸುಧಾಕರ ಶೆಟ್ಟಿ
ನಮ್ಮನ್ನಗಲಿದ ತುಳು-ಕನ್ನಡಿಗರ ಹೆಮ್ಮೆಯ ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ ದುಡಿತವೇ ನನ್ನ ದೇವರು, ಲೋಕ ದೇವಕುಲ ಬೆವರೆ ಹೂ ಹಣ್ಣು ಕಾಯ್, ಕಣ್ಣೀರ ತೀರ್ಥಂ ಎಮ್ಮೊಂದಿಗರ ಬಾಳ ಸಾವು ನೋವಿನ ಗೋಳ ಉಂದಿಹೆನು ಸಮಪಾಲ-ನನಗದುವೆ ಮೋಕ್ಷಂ ದುಡಿತಕ್ಕೇ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದ ಕಾಯಕವೇ ಕೈಲಾಸಂ ಎಂ¨ ಬಸವಣ್ಣನವರ ಸತ್ಪಥದಲ್ಲಿ ಸಾಗಿ ಅದರಂತೆ ಬಾಳಿದವರು ಹಿರಿಯ ಧೀಮಂತ ಚೇತನ, ಕನ್ನಡಾಂಬೆಯ ಪುತ್ರರತ್ನ ಹಿರಿಯ ಚೇತನ ಕೈಯ್ಯಾರ ಕಿಞ್ಞಣ್ಣ ರೈ. ಕಾಸರಗೋಡಿನ ಕನ್ನಡ ಪರ ಹೋರಾಟದಲ್ಲಿ ಕೇಳಿ ಬರುವ … Read more