ಕನ್ನಡ ಕಣ್ಮಣಿ “ಅನ್ನದಾನಯ್ಯ ಪುರಾಣಿಕ”: ಉದಯ ಪುರಾಣಿಕ
ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟೀಷರ ದೌರ್ಜನ್ಯಕ್ಕೆ ಹೆದರದೆ, ಹೈದರಾಬಾದು ಸಂಸ್ಥಾನ ವಿಮೋಚನಾ ಹೋರಾಟದಲ್ಲಿ ನಿಜಾಮ್ ಸೇನೆಯ ಗುಂಡಿಗೆ ಬೆದರದೆ ಮತ್ತು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪೋಲಿಸರ ಮತ್ತು ಕನ್ನಡ ಮತ್ತು ಏಕೀಕರಣ ವಿರೋಧಿಗಳ ಹಿಂಸೆಗೆ ಜಗ್ಗದೆ, ನಾಡು-ನುಡಿಗಾಗಿ ಕಳೆದ 67 ವರ್ಷಗಳಿಗಿಂತ ಹೆಚ್ಚು ಕಾಲ ನಿಸ್ವಾರ್ಥ, ನಿರಂತರ, ಅಪ್ರತಿಮ ಸೇವೆ ಸಲ್ಲಿಸಿದವರು. ಗಾಂಧಿವಾದಿ, ಕನ್ನಡ ಕಣ್ಮಣಿ 87 ವರ್ಷದ ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕರು. ಪ್ರೀತಿ ನನ್ನ ಮತ, ಸೇವೆ ನನ್ನ ವ್ರತ ಎಂದು ಬಾಳಿದ ಈ ಸಜ್ಜನರ … Read more