ಶಿಕ್ಷಣ ಮತ್ತು ಧರ್ಮ: ಅರ್ಪಿತ ಮೇಗರವಳ್ಳಿ
ನಾನು ಶಾಲೆಯಲ್ಲಿ ಓದುತ್ತಿದ್ದ ಕಾಲಕ್ಕೆ ಬೆಳಿಗ್ಗೆ ಶಾಲೆಯ ಪ್ರಾರ್ಥನಾ ಸಮಯದಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆ ಹಾಡಿದ ನ೦ತರ ಪ್ರಜಾವಾಣಿ ದಿನಪತ್ರಿಕೆಯಲ್ಲಿ ಬರುತ್ತಿದ್ದ ಮುಖ್ಯ ಸುದ್ದಿಗಳನ್ನು ಮತ್ತು ಸುಭಾಷಿತವನ್ನು ವಿದ್ಯಾರ್ಥಿಗಳಿ೦ದಲೇ ಓದಿಸುವ ಪದ್ಧತಿಯಿತ್ತು. ಮಧ್ಹ್ಯಾನದ ಊಟದ ಸಮಯದಲ್ಲಿ ಎಲ್ಲಾ ವಿದ್ಯಾರ್ಥಿಗಳು ದೊಡ್ಡದಾದ ಹಾಲ್ನಲ್ಲಿ ಕುಳಿತು ’ಅಸತೋಮ ಸದ್ಗಮಯ…. ’ ಶ್ಲೋಕ ಮತ್ತು ಅದರ ಅರ್ಥವನ್ನು ಹೇಳಿದ ನ೦ತರ … Read more