ಅರಣ್ಯ ಹಕ್ಕು ಮಾನ್ಯತೆ ಕಾಯಿದೆ ಮತ್ತು ಹವಾಮಾನ ಬದಲಾವಣೆ (ಭಾಗ 2): ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ ಅರಣ್ಯಹಕ್ಕು ಮಾನ್ಯತೆ ಕಾಯ್ದೆ ಜಾರಿ ಪ್ರಯತ್ನ ಹವಾಮಾನದ ಬದಲಾವಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ನೋಡೋಣ. ಸಾಗರ ತಾಲ್ಲೂಕಿನಲ್ಲಿ 29 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಹಾಗೂ ನೈಸರ್ಗಿಕ ಕಾಡನ್ನು ಸವರಿ ಎಂ.ಪಿ.ಎಂ.ನವತಿಯಿಂದ ಬೆಳೆಸಿದ 7100 ಹೆಕ್ಟರ್ ಅಕೇಶಿಯಾವೆಂಬ ಹಸಿರು ಮರಳುಗಾಡೂ ಇದೆ. ಕರ್ನಾಟಕ ಪವರ್ ಕಾರ್ಪೊರೇಷನ್‍ವತಿಯಿಂದ 653 ಹೆಕ್ಟೆರ್ ಅರಣ್ಯ ಪ್ರದೇಶವನ್ನು ಎಂ.ಪಿ.ಎಂ.ನವರಿಗೆ ಅಕೇಶಿಯಾ ಬೆಳೆದುಕೊಳ್ಳಲು ನೀಡಲಾಗಿದೆ. 1989-90ರಲ್ಲಿ ಜಾರಿಯಾದ ಬಗರ್‍ಹುಕುಂ ಕಾಯ್ದೆಯಡಿಯಲ್ಲಿ ಇದೇ ಅರಣ್ಯ ಪ್ರದೇಶದಲ್ಲಿ ಮಂಜೂರಾದ ಜಮೀನುಗಳ … Read more

ಅಂತರ್ಜಾಲ ಸಮಾನತೆ ಬುಡಮೇಲು ಮಾಡಲು ಫೇಸ್‍ಬುಕ್ ಕಂಪನಿ ಹುನ್ನಾರ: ಜೈಕುಮಾರ್ ಹೆಚ್.ಎಸ್.

 ‘ಫ್ರೀಬೇಸಿಕ್’ ಯೋಜನೆ ವಿರುದ್ದ ನೆಟ್ ಬಳಕೆದಾರರ ಹೋರಾಟ –    ಜೈಕುಮಾರ್.ಹೆಚ್.ಎಸ್ ದಿಕ್ಕುತಪ್ಪಿಸುವ ಜಾಹೀರಾತುಗಳು: ‘ಗಣೇಶ್ ಎಂಬ ಬಡ ರೈತ ಉಚಿತ ಇಂಟರ್‍ನೆಟ್ ಸೌಲಭ್ಯ ಪಡೆದದ್ದರಿಂದ ಒಳ್ಳೆಯ ಬೇಸಾಯ ಪದ್ದತಿಗಳನ್ನು ಅಳವಡಿಸಿಕೊಂಡು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಆದ್ದರಿಂದ ಫೇಸ್‍ಬುಕ್ ಕಂಪನಿಯ ಫ್ರೀಬೇಸಿಕ್ ನ್ನು ಬೆಂಬಲಿಸಿ’ ‘ರಾಹುಲ್ ಎಂಬ ಬಡ ಇಂಜಿನಿಯರಿಂಗ್ ವಿದ್ಯಾರ್ಥಿಯು ಉಚಿತ ಇಂಟರ್‍ನೆಟ್ ಸೌಲಭ್ಯ ಪಡೆದದ್ದರಿಂದ ಉತ್ತಮ ಸಂಶೋಧಕನಾಗುತ್ತಿದ್ದಾನೆ. ಆದ್ದರಿಂದ ಫೇಸ್‍ಬುಕ್ ಕಂಪನಿಯ ಫ್ರೀಬೇಸಿಕ್ ನ್ನು ಬೆಂಬಲಿಸಿ’ ಇಂತಹ ಫೇಸ್‍ಬುಕ್ ಕಂಪನಿಯ ಹತ್ತಲವು ಜಾಹೀರಾತುಗಳು ಜನತೆಯ ಕಣ್ಣು ಕಿವಿಗಳ … Read more

ಅಪ್ಪಾ ಬಾಂಬು ……..! (ನಗೆ ಬರಹ): ಗುಂಡುರಾವ್ ದೇಸಾಯಿ

‘ಅಪ್ಪಾ… ಬಾಂಬು ಅಪ್ಪಾ, ಬಾಂಬು’ ಅಂತ ಮಗ ಅಳುತ್ತಾ ಎಬ್ಬಿಸಿದಾಗ ಗರಬಡಿದವನಂತೆ ‘ಹ್ಞಾ! ಎಲ್ಲಿ…ಎಲಿ?್ಲ’ ಅಂತ ತಡಕಾಡಕತಿದೆ. ಹಾಸಿಗೆಯಲ್ಲ ಅಸ್ತವ್ಯಸ್ತವಾಗಿ ಲುಂಗಿ ಇಲ್ಲದೆ ಹಾಗೆ ಓಡಾಡುತ್ತಿದ್ದನ್ನು ನೋಡಿ ಎಲ್ಲರೂ ಏನಾಯ್ತು ಅಂತ ಓಡಿ ಬಂದ್ರು ‘ಬಾಂಬು!ಬಾಂಬೂ…..! ಎಲ್ಲಿ ಬಾಂಬು?’ ಅಂದೆ ‘ಅಯ್ಯೋ ಸವಾರಾತಿವರಗೂ  ಸುಡಗಾಡೂ ಏನೇನೊ ನೋಡತಿರಿ, ಹಿಂಗ ಎದ್ದು ಕಣವರಸ್ತಿರಿ’ ಎಂದ್ಲು ಈಕಿ ಅಷ್ಟರಾಗ ಮಗ ‘ಅಪ್ಪಾ ಬಾಂಬು ಬೇಕು ಅಪ್ಪಾ ಬಾಂಬು ಬೇಕು’ ಎಂದು ಅಳಕೊಂತ ಕುತಿದ್ದ. ನನಗ ಹುಚ್ಚು ಮಬ್ಬು ಕೂಡೆ ಹಿಡಿತು. … Read more

ಕಿಟ್ಟಿ ಪಾರ್ಟಿ: ಮೂರ್ತಿ ಎ ಎನ್ ಕೆ

ರೀ. ಮನೇಲಿ ಸ್ವಲ್ಪವೂ ಹಾಲಿಲ್ಲ. ನನ್ನ ಸ್ನೇಹಿತೆ ಬರ್ತಾ ಇದ್ದಾಳೆ. ಒಂಚೂರು ಕಾಫಿ ಮಾಡಿಕೊಡೋಕಾದ್ರು ಬೇಕಲ್ಲ  ಹೋಗಿ ತನ್ನಿ ಅಂದ್ಲು. ನನ್ನ ಅರ್ಧಾಂಗಿ. ಮಟ ಮಟ ಮಧ್ಯಾನ್ಹ. ಬಿಸಿಲು ಬೇರೆ ಜೋರಿದೆ. ಟಿ. ವಿ. ಯಲ್ಲಿ ಸೊಗಸಾದ ಕಾರ್ಯಕ್ರಮ  ಬರ್ತಿದೆ. ಇವೆಲ್ಲದರ ಜೊತೆ ಸ್ವಲ್ಪವೇನು ಹೆಚ್ಚೇ ಸೊಂಬೇರಿತನ ಆವರಿಸಿದೆ. ಈಗ ಆಗಲ್ಲ. ಆಮೇಲೆ ನೋಡೋಣ. ಅಲ್ಲರೀ. ಅಲ್ಲವೂ ಇಲ್ಲ ಬೆಲ್ಲವೂ ಇಲ್ಲ. ಈಗ ಸುತಾರಾಂ ಆಗಲ್ಲ ಅಷ್ಟೆ ಕಡ್ಡಿ ಮುರಿದಂತೆ ಹೇಳಿ ಬಿಟ್ಟೆ. ಎಡವಿ ಬಿದ್ದರೆ ಶೆಟ್ಟರ … Read more

ಕಾವ್ಯ ಧಾರೆ: ಜಯಶ್ರೀ ದೇಶಪಾಂಡೆ, ಬಿದಲೋಟಿ ರಂಗನಾಥ್, ಕು.ಸ.ಮಧುಸೂದನ

ದಾರಿಯಾವುದು ನಕ್ಷತ್ರಲೋಕಕೆ? ಅವಳು ಹೋದಳು ಇವತ್ತೇ. ಹೇಳಲೇ ಇಲ್ಲ ನನಗೆ, ಅಲ್ಲಿ ಕಿಟಕಿ ಅಂಚಿನಿಂದ ಸೂರ್ಯ ಚಂದ್ರರ ಜಾರಿಸಿ ತಂದು ಕಮಾನು ಕಟ್ಟಿದ್ದೆ… ತೋರಣವಿಟ್ಟು ಮೆತ್ತೆ  ಹಾಸಿದ್ದೆ, ಅವಳು ಬಂದೊರಗಿದ ಮೇಲೆ ಆ ಮಡಿಲಿನಲ್ಲಿ ಸುಖಕ್ಕೆ ಹೊಂಚು ಹಾಕಿದ್ದೆ. ಅನವರತ ಕಾದಿದ್ದೆ…. ಹಿತ್ತಲಿನ ಗಿಳಿ ಹೊಸ ಹಾಡು ಹೇಳಿತ್ತು, ಮಾಮರದಲಿ ಚಿಗುರು ಮೂಡಿತ್ತು. ಮಾಮರ ಅವಳದು, ಗಿಳಿಯೂ… ಹಗಲಿರುಳು ಅವಳ ಹಾದಿ ನೋಡುವ  ಹುಚ್ಚಿ ನಾನೊಂದೇ ಅಲ್ಲ! ಅದಕ್ಕೆಂದೇ ಅವಳು ಬರಬೇಕಿತ್ತು! ಹೊರಡುವ ಹೊಸ್ತಿಲಲ್ಲಿ ಹೇಳಿದ್ದಳಲ್ಲ ಇಲ್ಲೆಲ್ಲ … Read more

ಕಂದನ ಕರೆ: ಲಾವಣ್ಯ ಸಿದ್ದೇಶ್ವರ್

ವಿಜಯ ನರ್ಸಿಂಗ್ ಹೋಮಿನ ಆಪರೇಷನ್ ಥಿಯೇಟರಿನ ಮುಂದೆ, ಪ್ರಭಾಕರ ಶತಪಥ ತಿರುಗುತ್ತಿದ್ದಾನೆ, ಸಾವಿತ್ರಮ್ಮ ಬೆಂಚಿನ ಮೇಲೆ ಏನಾಗುವುದೋ ಎಂಬ ಭಯದಲ್ಲಿ ತನ್ನ ಸೊಸೆ, ಮೊಮ್ಮಗುವಿನ ಸೌಖ್ಯಕ್ಕಾಗಿ ಕಣ್ಣೀರಿಡುತ್ತಾ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ, ಒಳಗಿನಿಂದ ಗೌರಿಯ ಅಳು ಎಂಥವರನ್ನು ಕರಗಿಸುವಂತಿದೆ. ********* ಗೌರಿ, ಪ್ರಭಾಕರ್ ಮದುವೆಯಾಗಿ ಎಂಟು ವರ್ಷಗಳಾಗಿತ್ತು, ಆ ಮನೆಯಲ್ಲಿ ಇನ್ನೂ ಒಂದು ತೊಟ್ಟಿಲು ಕಂಡಿರಲಿಲ್ಲ, ಇದು ಸಾವಿತ್ರಮ್ಮನಿಗೂ ಬೇಸರದ ವಿಷಯವೇ ಆದರೂ ಸೊಸೆಗೆ ಚಿತ್ತವಧೆ ಮಾಡುವಂಥ ಸ್ವಭಾವದ ಹೆಣ್ಣಾಗಿರಲಿಲ್ಲ. ಆದರೂ ಹೋದಲ್ಲಿ, ಬಂದಲ್ಲಿ ಕಡೆ ನಿಮ್ಮ ಸೊಸೆಗಿನ್ನು … Read more

‘ಬಿಲ್’ಕುಲ್ ಸಂಬಂಧ: ಎಚ್.ಕೆ.ಶರತ್

ಸ್ನೇಹಿತರೊಬ್ಬರ ಸ್ಟೇಷನರಿಯಲ್ಲಿ ಅವರೊಂದಿಗೆ ಹರಟುತ್ತ ಕುಳಿತಿದ್ದೆ. ಆಗಾಗ ಗ್ರಾಹಕರು ಬಂದು ತಮಗೆ ಬೇಕಾದ್ದನ್ನು ಖರೀದಿಸಿ ಹೋಗುತ್ತಿದ್ದರು. ಹೀಗೆ ನೋಟ್ ಬುಕ್ಕು, ಫೈಲು, ಪೆನ್ನು ಇತ್ಯಾದಿ ಕೊಳ್ಳಲು ಬಂದ ಬಾಲಕಿಯರಿಬ್ಬರು ತಮಗೆ ಬೇಕಾದ್ದನ್ನೆಲ್ಲ ಖರೀದಿಸಿದ ನಂತರ, ಎಷ್ಟಾಯ್ತು ಅಂತ ಕೇಳಿ ಹಣ ನೀಡುವ ಮುನ್ನ ಬಿಲ್ ಕೊಡಿ ಎಂದು ಕೇಳಿದರು. ಸಾಮಾನ್ಯವಾಗಿ ಅಲ್ಲಿಗೆ ಬರುವ ಗ್ರಾಹಕರು ಬಿಲ್ ಕೇಳುವುದಿಲ್ಲವಾದ್ದರಿಂದ ಫ್ರೆಂಡ್‍ಗೆ ಅಚ್ಚರಿಯಾಯಿತು. ಅವರು ಕಾರಣ ಕೇಳುವ ಗೋಜಿಗೆ ಹೋಗಲಿಲ್ಲವಾದರೂ ಆ ಬಾಲಕಿಯರೇ ತುಂಬು ಉತ್ಸಾಹದಿಂದ, ‘ಮನೆಯವ್ರಿಗೆ ಬಿಲ್ ತೋರುಸ್ಬೇಕು. … Read more

“ ಕೆಂಡದಲ್ಲಿ ಅರಳಿದ ಕಮಲ”: ಇಬ್ಬನಿಯ ಹುಡುಗ ರಾಮು

ಅಲ್ಲೊಂದು ಪುಟ್ಟ ಸಂಸಾರ, ತಂದೆ-ತಾಯಿ, ಮಗಳು-ಮಗ ಈ ಪುಟ್ಟ ಸಂಸಾರದ ಸಂತಸಕ್ಕೆ ಕೊರತೆಯಿರಲಿಲ್ಲ, ಜೀವನದ ಹಾಯಿ ದೋಣಿ ಅಲೆ, ತೆರೆಗÀಳ ಸೆಳೆತವಿಲ್ಲದೆ ಬದುಕಿನ ಪಯಣ ಸಾಗಿತ್ತು. ತಂದೆ ವೈದ್ಯ ತಾಯಿ-ಗೃಹಿಣಿ, ಮಕ್ಕಳು ಬಲು ಬುದ್ದಿವಂತರು, ಚೂಟಿಯಾಗಿದ್ದರು ಬದುಕಿನಲ್ಲಿ ಮುಂದೊಂದು ದಿನ ಪ್ರಜ್ವಲಿಸುವ ನಕ್ಷತ್ರವಾಗುವ ಸುಳಿವು ಈಗಲೇ ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ರೂಪಗೊಳ್ಳುತ್ತಿದ್ದರು, ಮಗಳ ಹೆಸರು ಶ್ವೇತಾ, ಹೆತ್ತ ಜೀವಗಳಿಗೆ ಜೀವಜಲ, ಗುರುಗಳಿಗೆ ಸದಾ ಮೆಚ್ಚಿನ ಶಿಷ್ಯೆ, ಚತುರೆ, ಬದುಕಿನಲ್ಲಿ ಗುರಿಯಡೆಗಿನ ತನ್ನ ರಾಮಬಾಣ ಹೂಡುವಲ್ಲಿ ಹಗಲಿರುಳೆಲ್ಲೆನ್ನದೆ … Read more

ಹೊಸ ವರ್ಷದ ರೆಸೊಲ್ಯೂಶನ್: ಚಂದನ್ ಶರ್ಮ ಡಿ.

ಎಲ್ಲರಿಗೂ ಹೊಸ ವರ್ಷದ ಶುಭಾಷಯಗಳನ್ನು ಹೇಳುತ್ತಾ… ಇಲ್ಲೊಬ್ಬ ೨೩ ವರ್ಷದ ಇಂಜೆನಿಯರಿ೦ಗ್ ಮುಗಿಸಿ ಕೊನೆಯ ವರ್ಷದ MBA ಅಭ್ಯಾಸ ಮಾಡುತ್ತಿರುವ ವಿಧ್ಯಾರ್ಥಿಯ ಹೊಸ ವರ್ಷದ ರೆಸೊಲ್ಯೂಶನ್ ಬಗ್ಗೆ ಹೇಳ್ಬೇಕು. ಅವನು Writer ಆಗಬೇಕಂತೆ! ಪಂಜು ಪತ್ರಿಕೆ ಇಂದ  ಲೇಖನ ಬರೆಯೋಕೆ ಸ್ಟಾರ್ಟ್  ಮಾಡ್ತಾನಂತೆ! ಚೇತನ್ ಭಗತ್ ಸ್ಪೂರ್ತಿ ಅಂತೆ! “ಚೇತನ್ ಭಗತ್ ನನ್ ತರಾನೆ; ಬಿ.ಇ ಮೆಕ್ಯಾನಿಕಲ್ ಅಂಡ್ ಒಃಂ ಇನ್ ಫೈನಾನ್ಸ್-ಮಾರ್ಕೆಟಿಂಗ್, ನಾನ್ಯಾಕೆ ನೆಕ್ಸ್ಟ್ ಚೇತನ್ ಭಗತ್ ಆಗಬಾರದು?!” ಅಬ್ಬಾ! ಹಿಂಗೆ ಹೇಳೋ ಇವನಿಗೆ ಎಷ್ಟು … Read more

ಶಂಕರನಾರಾಯಣ: ಪ್ರಶಸ್ತಿ

ಕಮಲಶಿಲೆಯ ನಂತರ ಹೊರಟಿದ್ದು ಸಿದ್ದಾಪುರದಿಂದ ಹತ್ತು ಕಿ.ಮೀ ದೂರವಿರೋ ಶಂಕರನಾರಾಯಣ ಕ್ಷೇತ್ರಕ್ಕೆ. ಇಲ್ಲಿ ಹರಿ,ಹರರಿಗೆ ಒಟ್ಟಿಗೇ ಪೂಜೆ ನಡೆಯುವುದು ವಿಶೇಷ.ನೆಲದಿಂದ ಒಂದು ಅಡಿಯಷ್ಟು ಕೆಳಗಿರುವ ವಿಷ್ಣುವಿನ ಚಪ್ಪಟೆಯಾದ ಮತ್ತು ಗೋಳಾಕಾರಾದ ಶಿವಲಿಂಗದ ಮೇಲೆ ಸದಾ ನೀರು ಹರಿಯುತ್ತಲೇ ಇರುತ್ತದೆ. ನಮ್ಮ ಎಡಭಾಗದಲ್ಲಿ ಉದ್ಭವಲಿಂಗಗಳಾದ ಶಂಕರಲಿಂಗ(ದೇವರ ಎಡಭಾಗದಲ್ಲಿ) ಮತ್ತು ಬಲಭಾಗದಲ್ಲಿ ವಿಷ್ಣುವಿನಲಿಂಗಗಳಿವೆ.ಲಿಂಗಗಳ ಮೇಲೆ ಸದಾ ಹರಿಯೋ ನೀರನ್ನು ಸುಧಾಮೃತ ತೀರ್ಥ ಎಂದು ಕರೆಯುತ್ತಾರಂತೆ.ದೇಗುಲದ ಹೊರಗಡೆ ಮತ್ತೊಂದು ಪುಟ್ಟ ಗುಡಿಯಲ್ಲಿ ಬೆಳ್ಳಿಯ ಶಂಕರನಾರಾಯಣ ವಿಗ್ರಹವಿದೆ. ಅದರಲ್ಲಿ ಬಲಭಾಗದಲ್ಲಿ ಮೀಸೆ,ಶೂಲ, ಚರ್ಮಾಂಬರನಾಗಿಯೂ … Read more

ನಜರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಸಿಹಿ ಜಗಳಗಳು ಒಂದು ದಿನ ಮುಲ್ಲಾ ನಜರುದ್ದೀನ್‌ ತನ್ನ ಹೆಂಡತಿಯೊಂದಿಗೆ ಜಗಳವಾಡಿದ. ಅವನ ಕಿರುಚಾಟ ಕೇಳಲಾಗದೆ ಅವನ ಹೆಂಡತಿ ನೆರೆಮನೆಗೆ ಓಡಿಹೋದಳು. ಮುಲ್ಲಾ ಅವಳ ಹಿಂದೆಯೇ ಅಲ್ಲಿಗೂ ಹೋದ. ನೆರೆಮನೆಯವರು ಬಲು ಕಷ್ಟದಿಂದ ಇಬ್ಬರನ್ನೂ ಸಮಾಧಾನಪಡಿಸಿ ಚಹಾ ಹಾಗು ಮಿಠಾಯಿಗಳನ್ನು ಕೊಟ್ಟರು. ತಮ್ಮ ಮನೆಗೆ ಹಿಂದಿರುಗಿದ ನಂತರ ಪುನಃ ಮುಲ್ಲಾ ಜಗಳವಾಡಲಾರಂಭಿಸಿದ. ಹೊರಗೋಡಲೋಸುಗ ಅವನ ಹೆಂಡತಿ ಬಾಗಿಲು ತೆಗೆದೊಡನೆ ಮುಲ್ಲಾ ಸಲಹೆ ನೀಡಿದ, “ಈ ಸಲ ಬೇಕರಿಯವನ ಮನೆಗೆ ಹೋಗು. ಅವನು ಸ್ವಾದಿಷ್ಟವಾದ ಕೇಕ್‌ಗಳನ್ನು ತಯಾರಿಸುತ್ತಾನೆ!” … Read more

ಸಾಮಾನ್ಯ ಜ್ಞಾನ (ವಾರ 86): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು 1.    ನೆಹರೂ ಸಾಕ್ಷರತಾ ಪ್ರಶಸ್ತಿಯನ್ನು ನೀಡುವ ಸಂಸ್ಥೆ ಯಾವುದು? 2.    ಎಸ್.ಐ.ಟಿ.ಈ ನ ವಿಸ್ತೃತ ರೂಪವೇನು? 3.    ಬೀರ್‍ಬಲ್ ಸಾಹ್ನಿ ಇನ್ಸ್‍ಸ್ಟಿಟ್ಯೂಟ್ ಫಾರ್ ಪಾಲಿಯೊಬಾಟನಿ ಎಲ್ಲಿದೆ? 4.    ಲವಂಗಗಳ ದ್ವೀಪ ಎಂದು ಯಾವುದನ್ನು ಕರೆಯುತ್ತಾರೆ? 5.    ಭಾಕ್ರನಂಗಲ್ ಅಣೆಕಟ್ಟನ್ನು ಯಾವ ನದಿಗೆ ಕಟ್ಟಲಾಗಿದೆ? 6.    ‘ಎ ಫಾರೆನ್ ಪಾಲಿಸಿ ಫಾರ್ ಇಂಡಿಯಾ’ ಕೃತಿಯ ಕರ್ತೃ ಯಾರು? 7.    ಕೋಲ್‍ಟಾರ್‍ನ ತಯಾರಿಕೆಯಲ್ಲಿ ಬಳಸುವ ಕಲ್ಲಿದ್ದಲು ಯಾವುದು? 8.    ಕರ್ನಾಟಕದಲ್ಲಿ ಭೂಗರ್ಭ ಇಲಾಖೆಯನ್ನು ಸ್ಥಾಪಿಸಲಾದ ವರ್ಷ ಯಾವುದು? 9.   … Read more