ಕೊಟ್ಟೂರ ಜಾತ್ರೆ ಮತ್ತು ಜಯಂತ: ಪಾರ್ಥಸಾರಥಿ ಎನ್
ಜಯಂತ ಅಮ್ಮನ ಕೈ ಹಿಡಿದು ನಡೆಯುತ್ತಿರುವಂತೆ ಸುತ್ತಲು ಕಾಣುತ್ತಿದ್ದ ರಂಗು ರಂಗು ಅವನ ಕಣ್ಣು ತುಂಬುತಿತ್ತು. ಅಮ್ಮ, ಸರೋಜ ತನ್ನದೆ ರಸ್ತೆಯ ಅಕ್ಕಪಕ್ಕದ ಮನೆಯ ಗೆಳತಿಯರೊಡನೆ ಜಾತ್ರೆಯ ಸಂಭ್ರಮ ನೋಡಲು ಹೊರಟಾಗ ಜಯಂತನದೇ ಚಿಂತೆ ಸರೋಜಳಿಗೆ, ಮನೆಯಲ್ಲಿ ಬಿಟ್ಟು ಹೋಗುವಂತಿಲ್ಲ, ಕರೆದುಕೊಂಡು ಹೋಗುವಂತಿಲ್ಲ. ಅಂತಹ ವಯಸ್ಸು ಅವನದು. ಬೆಳೆಯುವ ವಯಸಿನ ಮಕ್ಕಳದೆ ಒಂದು ಸಮಸ್ಯೆ ಬಿಡಿ, ತೀರ ಚಿಕ್ಕ ಮಕ್ಕಳಾದರೆ ಅಮ್ಮಂದಿರು ಎತ್ತಿ ಸೊಂಟದ ಮೇಲೆ ಕೂಡಿಸಿಕೊಂಡು, ಆ ಕಡೆ ಈಕಡೆ ಎನ್ನುತ್ತ ಬಾರ ಬದಲಾಯಿಸುವಂತೆ, … Read more