ಮರಳುಗಾಡನ್ನೇ ತಡೆದ ಮಹಾಗೋಡೆ ಯಾಕುಬಾ: ಅಖಿಲೇಶ್ ಚಿಪ್ಪಳಿ
ಈ ಪ್ರಪಂಚದ ಬಹುತೇಕ ಜನಸಂಖ್ಯೆ ಕಾಡು ಇರುವುದು ಕಡಿಯಲಿಕ್ಕೆ, ಪ್ರಾಣಿಗಳು ಇರುವುದು ತಿನ್ನಲಿಕ್ಕೆ ಎಂಬು ಭಾವಿಸಿಕೊಂಡಂತಿದೆ. ಈ ಮನೋಭಾವದಿಂದಾಗಿಯೇ ಜಗತ್ತಿನ ಬಹಳಷ್ಟು ಕಾಡು ಹಾಗೂ ವನ್ಯಸಂಪತ್ತು ನಶಿಸಿಹೋಗುತ್ತಿದೆ. ಕಾಡು ಇಲ್ಲದೆ ಮಳೆಯಿಲ್ಲ, ಮಳೆಯಿಲ್ಲದೆ ನೀರಿಲ್ಲ, ನೀರಿಲ್ಲದೆ ಮನುಷ್ಯನ ಜೀವನವಿಲ್ಲ ಎಂಬ ಸತ್ಯ ಇದೀಗ ನಿಧಾನವಾಗಿ ಅರಿವಿನ ಹಂತಕ್ಕೆ ಬರುತ್ತಿದೆ. ಅದರಲ್ಲೂ ನೀರಿಗಾಗಿ, ಕಾಡಿಗಾಗಿ ಜೀವಮಾನವನ್ನೇ ತೇಯ್ದ ಹಲವರು ನಮ್ಮ ಮುಂದಿದ್ದಾರೆ. ಇವರ ನಿಸ್ವಾರ್ಥ ಸೇವೆ ಜಗತ್ತಿನ ಧುರೀಣರಿಗೆ ಮಾದರಿಯಾಗಬೇಕು ಅಂತದೊಂದು ಸಾಹಸಗಾಥೆಯನ್ನು ಅನಾವರಣಗೊಳಿಸುವ ಮೊದಲು ನಮ್ಮ ಕಾಲಬುಡದಲ್ಲಿ … Read more