“ಎಲ್ಲರಂಥವನಲ್ಲ ನನ್ನಪ್ಪ” ಪುಸ್ತಕ ಬಿಡುಗಡೆ
ಆತ್ಮೀಯರೇ, ಪಂಜುವಿನ ಲೇಖಕರು ಮತ್ತು ಅಂಕಣಕಾರರಾದ ಗುರುಪ್ರಸಾದ ಕುರ್ತಕೋಟಿಯವರ ಸಂಪಾದಕತ್ವದಲ್ಲಿ ಮೈತ್ರಿ ಪ್ರಕಾಶನ "ಎಲ್ಲರಂಥವನಲ್ಲ ನನ್ನಪ್ಪ" ಎಂಬ ಪುಸ್ತಕ ಹೊರತರುತ್ತಿದೆ. ಈ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಕೆಳಗಿನ ಚಿತ್ರದಲ್ಲಿದೆ. ಆಸಕ್ತರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿನಂತಿ.. ಹಾಗೆಯೇ ಈ ಪುಸ್ತಕದ ಪ್ರತಿಯನ್ನು ಈ ಕೆಳಗಿನ ಲಿಂಕ್ ಒತ್ತಿ ಫಾರಂ ಅನ್ನು ಭರ್ತಿ ಮಾಡಿ ರಿಯಾಯಿತಿ ದರದಲ್ಲಿ ಮುಂಗಡವಾಗಿ ಕಾದಿರಿಸಬಹುದಾಗಿದೆ. https://goo.gl/forms/r7kCj5KlGV86XoBi2 ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಪಂಜು ಬಳಗದ ಪರವಾಗಿ ಶುಭಾಶಯಗಳು ಹಾಗು ಗುರುಪ್ರಸಾದ್ ಕುರ್ತಕೋಟಿ ಮತ್ತು ಪುಸ್ತಕದ … Read more