ಯಶೋಧರ ಚರಿತದ ಸಂಕಲ್ಪಹಿಂಸೆಯ ಬಹುರೂಪಗಳು : ದೊರೇಶ ಬಿಳಿಕೆರೆ
ಜನ್ನನ ಯಶೋಧರ ಚರಿತೆ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಿಭಿನ್ನವಾದ ಕೃತಿ. ಕಾವ್ಯದ ವಸ್ತು ಮತ್ತು ರೂಪದಲ್ಲೂ, ಅಭಿವ್ಯಕ್ತಿಯ ಸ್ವರೂಪದಲ್ಲೂ, ಕಾವ್ಯೋದ್ಧೇಶದಲ್ಲೂ ಇದೊಂದು ಭಿನ್ನ ದಾರಿಯನ್ನೇ ತುಳಿದದೆ. ಸಾಂಪ್ರದಾgಯಿಕ ಜೈನಕಾವ್ಯಗಳಿಗಿಂತಲೂ ಮಿಗಿಲಾಗಿ ಜೀವದಯೆ ಜೈನಧರ್ಮಂ ಅನ್ನುವ ಆಶಯದೊಂದಿಗೆ ಇಡೀ ಕಾವ್ಯ ಕಂದಪದ್ಯಗಳಲ್ಲಿಯೇ ರಚಿತವಾಗಿದೆ. ಬೆರಳೆಣಿಕೆಯಷ್ಟು ವೃತ್ತಗಳಿವೆ. ಸಮಕಾಲೀನ ಸಂದರ್ಭದಲ್ಲಿ ಜರುಗುತ್ತಿದ್ದ ಧಾರ್ಮಿಕ ಮತ್ತು ರಾಜಕೀಯ ಪಲ್ಲಟಗಳಿಂದಾಗಿ ಜನ್ನ ಅನುಸರಿಸಿದ ಮತ ಪ್ರತಿಪಾದನೆಯ ಮಾರ್ಗ ಆ ಕಾಲದ ಸರಿದಾರಿ ಎನಿಸಿತು. ಈ ಕೃತಿಯ ಮತಪ್ರತಿಪಾದನೆಯ ತತ್ವವನ್ನು … Read more