ತಾಯಿಯ ಆಶ್ರು ಒರೆಸಿದ ಪದ್ಮಶ್ರೀ ಪುರಸ್ಕೃತ ಮಲ್ಲೇಶಂ: ಉದಯ ಪುರಾಣಿಕ
ಭಾರತ ಜ್ಯೋತಿ ಲೇಖನ ಸರಣಿ : ತೆಲಂಗಾನಾದ ಚಿಂತಕಿಂಡಿ ಮಲ್ಲೇಶಂ, ಹುಟ್ಟಿದ್ದು ತೆಲಂಗಾನಾ ರಾಜ್ಯದಲ್ಲಿರುವ ಪುಟ್ಟ ಹಳ್ಳಿ ಶಾರ್ಜಿಪೇಟೆಯ ಬಡ ನೇಕಾರ ಕುಟುಂಬವೊಂದರಲ್ಲಿ. ಕುಟುಂಬದ ಆರ್ಥಿಕ ಸಂಕಷ್ಟದಿಂದಾಗಿ, ಶಾಲೆಯಲ್ಲಿ 6ನೆ ತರಗತಿ ಓದುವಾಗಲೇ ತನ್ನ ವಿದ್ಯಾಭ್ಯಾಸ ನಿಲ್ಲಿಸಿದ್ದರು. ಆದರೆ ಅವರು ಮಾಡಿರುವ ಸಾಧನೆಗಾಗಿ ದೊರೆತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗೌರವಗಳನ್ನು ಒಮ್ಮೆ ನೋಡಿ. ಇವರು, ವರ್ಷ 2009ರಲ್ಲಿ ಭಾರತದ ರಾಷ್ಟ್ರಪತಿಗಳಿಂದ ಗೌರವ ಪುರಸ್ಕಾರ, ವರ್ಷ 2016ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಅಮೇಜಿಂಗ್ ಇಂಡಿಯನ್ ಗೌರವ ಪ್ರಶಸ್ತಿ, … Read more