ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನವು 2016-17ರಲ್ಲಿ ಪ್ರಕಟವಾದ ಕಥೆ,ಕಾದಂಬರಿ,ಕವನ ಸಂಕಲನ,ವಿಮರ್ಶೆ ಮತ್ತು ಅನುವಾದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ಆಹ್ವಾನಿಸಿದೆ. ಕನ್ನಡದ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಸಾಹಿತ್ಯದ ಎರಡು ಪ್ರಕಾರದ ಉತ್ತಮ ಕೃತಿಗಳಿಗೆ ಈ ಪ್ರಶಸ್ತಿ ನೀಡಲು ಪ್ರತಿಷ್ಠಾನ ನಿರ್ಧರಿಸಿದೆ.  2500 ನಗದು ಮತ್ತು ಫಲಕವನ್ನು ಒಳಗೊಂಡಿರುವುದೆಂದು ಪ್ರತಿಷ್ಠಾನದ ಅಧ್ಯಕ್ಷರು ಶ್ರೀ ಭೀಮಣ್ಣ ಭಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಲೇಖಕರು ಕೃತಿಗಳನ್ನು 28 ಜನವರಿ 2018ರ ಒಳಗಾಗಿ ಈ ವಿಳಾಸಕ್ಕೆ ಕಳಿಸಬಹುದು.

ತಿರುಪತಿ ಭಂಗಿ 
ಕಾರ್ಯದರ್ಶಿಗಳು
“ಮಾತೋಶ್ರೀ ಗೌರಮ್ಮ ಸಾಹಿತ್ಯ ಪ್ರತಿಷ್ಠಾನ” 
ದೇವನಾಳ-ಪೋಸ್ಟ್
ಬಾಗಲಕೋಟ-ಜಿಲ್ಲೆ
ಪಿನ್-587204
ಮೊ-8197116467


 

ಕನ್ನಡದ ಬರಹಗಳನ್ನು ಹಂಚಿ ಹರಡಿ
0 0 votes
Article Rating
Subscribe
Notify of
guest

0 Comments
Inline Feedbacks
View all comments
0
Would love your thoughts, please comment.x
()
x