ವೃದ್ಧಾರಾಧನೆ: ಕೆ ಎನ್ ಮಹಾಬಲ
ಆ ದಿನ ಬೆಳಿಗ್ಗೆ ಎಂದಿನಂತೆ ಬೆಳಗಿನ ವಾಯುಸಂಚಾರಕ್ಕೆ, ತರಕಾರಿ, ಹಾಲು ತರಲು ಹೊರಟಿದ್ದೆ. ರಸ್ತೆಯ ಎದುರುಗಡೆ ಟೀ ಅಂಗಡಿಯ ರಾಜೇಶ್”ಸಾರ್, ಇಲ್ಲಿ ಬನ್ನಿ” ಎಂದು ಜೋರಾಗಿ ಕೂಗಿದ. ರಸ್ತೆ ದಾಟಿ ಅವನನ್ನು ಸಮೀಪಿಸಿ “ಏನು ರಾಜೇಶ್?”ಎಂದು ಕೇಳಿದೆ.“ಸಾರ್, ಆ ಮುದುಕ ಹೊನ್ನಪ್ಪ, ಅದೇ ನೀವು ದಿನಾ ಕಾಸು ಕೊಡ್ತಾ ಇದ್ರಲ್ಲಾ ಅವನು ಹೋದ ತಿಂಗಳು ಯುಗಾದಿ ಹಿಂದಿನ ದಿನ ತೀರ್ಕೊಂಡ್ನಂತೆ, ಲಾಕ್ಡೌನ್ಆಗಿತ್ತಲ್ಲವಾ ಬಹಳ ಕಷ್ಟ ಆಯ್ತಂತೆ ಹೆಣ ಸಾಗಿಸೋದು. ಕಡೆಗೆ ಯಾವುದೋ ಟೆಂಪೋ ಗೊತ್ತು ಮಾಡಿ ಹುಟ್ಟಿದ … Read more